Raitha siri yojane: ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದ್ದು, ಈ ಯೋಜನೆಯಡಿ ರಾಜ್ಯದ ರೈತರಿಗೆ 10,000 ರೂ. ನೇರವಾಗಿ ಖಾತೆಗೆ ಜಮಾ ಆಗುತ್ತದೆ.
ಇದನ್ನು ಓದಿ: ಇಂದು ಹೋಳಿ ಹಬ್ಬ..ಈ ಎಚ್ಚರಿಕೆ ಇರಲಿ
Raitha siri yojane: ರೈತರ ಖಾತೆಗೆ10,000 ರೂ
ಹೌದು, ಸರ್ಕಾರ ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಸಲುವಾಗಿ ರೈತ ಸಿರಿ ಯೋಜನೆ ಜಾರಿಗೆ ತಂದಿದೆ. ಯೋಜನೆಯ ಅಡಿಯಲ್ಲಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು & ರಸಗೊಬ್ಬರ ಪೂರೈಕೆಗಾಗಿ ಸರ್ಕಾರ 10,000 ರೂ. ನೀಡುತ್ತದೆ. ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ.
ಇದನ್ನು ಓದಿ: ಹೋಳಿಯಂದು ಲಕ್ಷ್ಮಿ ಯೋಗ; ಈ 5 ರಾಶಿಗಳ ಜೀವನದಲ್ಲಿ ಸಂತೋಷ
ಹೌದು, ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು. ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಿ.
ಪ್ರಮುಖ ಲಿಂಕುಗಳು/ Important links
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಫೇಸ್ ಬುಕ್ ಪೇಜ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಟ್ವಿಟ್ಟರ್ | ಇಲ್ಲಿ ಕ್ಲಿಕ್ ಮಾಡಿ |
ಶೇರ್ ಚಾಟ್ | ಇಲ್ಲಿ ಕ್ಲಿಕ್ ಮಾಡಿ |