ಇಫ್ತಾರ್ ಕೂಟದಲ್ಲಿ ಭಾಗಿಯಾದ ‘ದಳಪತಿ’

ನಟ ದಳಪತಿ ವಿಜಯ್ ಚೆನ್ನೈನಲ್ಲಿ ನಡೆದ ಇಪ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಜಯ್ ಎಲ್ಲಾ ಧರ್ಮವನ್ನು ಗೌರವಿಸುತ್ತಾರೆ ಎಂದು ಅವರ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ. ಆದರೆ, ಅವರ ವಿರೋಧಿಗಳು ‘ವೋಟ್ ಬ್ಯಾಂಕ್…

ನಟ ದಳಪತಿ ವಿಜಯ್ ಚೆನ್ನೈನಲ್ಲಿ ನಡೆದ ಇಪ್ತಾರ್ ಕೂಟದಲ್ಲಿ ಭಾಗಿ ಆಗಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಜಯ್ ಎಲ್ಲಾ ಧರ್ಮವನ್ನು ಗೌರವಿಸುತ್ತಾರೆ ಎಂದು ಅವರ ಅಭಿಮಾನಿಗಳು ಸಂತಸ ಹೊರಹಾಕಿದ್ದಾರೆ.

ಆದರೆ, ಅವರ ವಿರೋಧಿಗಳು ‘ವೋಟ್ ಬ್ಯಾಂಕ್ ರಾಜಕೀಯ’ ಎಂದು ಟೀಕಿಸಿದ್ದಾರೆ. ಈ ವಿಡಿಯೋ ಹಾಗೂ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ವಿಜಯ್ 2026ರ ತಮಿಳುನಾಡು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ TVK ಪಕ್ಷ ಸ್ಥಾಪನೆ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.