ಹರಪನಹಳ್ಳಿ: ಮಾರ್ಚ್ 18ರಂದು ಗ್ರಾಹಕರ ಸಂವಾದ ಸಭೆ; ಗ್ರಾಹಕರು ಕುಂದುಕೊರತೆಗಳನ್ನು ಚರ್ಚಿಸಿ, ಪರಿಹಾರ ಕಂಡುಕೊಳ್ಳಿ

Vijayaprabha

ಹರಪನಹಳ್ಳಿ : ಮಾರ್ಚ್ 18ರಂದು ಮೂರನೇ ಶನಿವಾರ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸುತ್ತೋಲೆಯನ್ವಯ ‘ಬೆ.ವಿ.ಕಂ. ಹರಪನಹಳ್ಳಿ ಉಪ-ವಿಭಾಗ ಕಛೇರಿಯಲ್ಲಿ ಮಧ್ಯಾಹ್ನ 3-00 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.

ಇದನ್ನು ಓದಿ: KPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್: ಶೇ 20 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ !

ಹೌದು, ಮಾರ್ಚ್ 18ರಂದು ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದ್ದು, ಸಭೆಗೆ ಹಾಜರಾಗಿ ಗ್ರಾಹಕರು ನಮ್ಮ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಭೆಯಲ್ಲಿ ಚರ್ಚಿಸಿ, ಪರಿಹಾರ ಕಂಡುಕೊಳ್ಳಲು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ಇದನ್ನು ಓದಿ: ಅನ್ನದಾತರೇ: ಈ ರೀತಿ ಮಾಡಿದ್ರೆ ನಿಮ್ಮ ಖಾತೆ ಸೇರುತ್ತೆ ಬರೋಬ್ಬರಿ 42 ಸಾವಿರ; ಸರ್ಕಾರದ ಈ ಹಣವನ್ನು ನಿಮ್ಮದಾಗಿಸಿಕೊಳ್ಳಿ!

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version