Rashi bhavishya : ಜಾತಕ ಇಂದು ಫೆಬ್ರವರಿ 07 ಶುಕ್ರವಾರ 2025 ಜ್ಯೋತಿಷ್ಯ ಶಾಸ್ತ್ರದ (Astrology), ಪ್ರಕಾರ 12 ರಾಶಿ ಸೇರಿದಂತೆ ಹೆಚ್ಚಿನ ಮಾಹಿತಿಗೆ ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು ಸೋಮಶೇಖರ್ ಗುರೂಜಿ (B.Sc) ನೀಡಿರುವ ಮಾಹಿತಿ ನೋಡಿ
- ಸೂರ್ಯೋದಯ – 6:49 AM
- ಸೂರ್ಯಾಸ್ತ – 6:10 PM
- ಶಾಲಿವಾಹನ ಶಕೆ -1946
- ಸಂವತ್-2080
- ಕ್ರೋಧಿನಾಮ ಸಂವತ್ಸರ,
- ಉತ್ತರ ಅಯಣ,
- ಶುಕ್ಲ ಪಕ್ಷ,
- ಶಿಶಿರ ಋತು,
- ಮಾಘ ಮಾಸ,
- ತಿಥಿ – ದಶಮಿ
- ನಕ್ಷತ್ರ – ರೋಹಿಣಿ
- ಯೋಗ – ಐಂದ್ರ
- ಕರಣ – ತೈತಲೆ
- ರಾಹು ಕಾಲ – 10:30 ದಿಂದ 12:00 ವರೆಗೆ
- ಯಮಗಂಡ – 03:00 ದಿಂದ 04:30 ವರೆಗೆ
- ಗುಳಿಕ ಕಾಲ – 07:30 ದಿಂದ 09:00 ವರೆಗೆ
- ಬ್ರಹ್ಮ ಮುಹೂರ್ತ – 5:13 ಬೆ.ದಿಂದ 6:01 ಬೆ.ವರೆಗೆ
- ಅಮೃತ ಕಾಲ – 3:33 ಮ.ದಿಂದ 5:06 ಸಂಜೆ.ವರೆಗೆ
- ಅಭಿಜಿತ್ ಮುಹುರ್ತ – 12:07 ಮ. ದಿಂದ 12:53 ಮ. ವರೆಗೆ
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಮೇಷ ರಾಶಿ ಭವಿಷ್ಯ (Mesha rashi bhavishya)
ಉದ್ಯೋಗದಲ್ಲಿ ಅನಿವಾರ್ಯವಾಗಿ ಸ್ಥಾನಪಲ್ಲಟ ಬಯಸುವಿರಿ, ಎದುರಾಳಿಗಳ ಕಾರ್ಯ ತಂತ್ರಕ್ಕೆ ಬಲಿ, ಕಾರ್ಖಾನೆ ಮಾಲಕರಿಗೆ ಕಾರ್ಮಿಕರ ಉತ್ತಮ ಬೆಂಬಲ, ಮನೆಯಲ್ಲಿ ತಯಾರಿಸಿ ವ್ಯಾಪಾರ-ವಹಿವಾಟು ಮಾಡುವವರಿಗೆ ಅಧಿಕ ಲಾಭ,ಇಂಟೀರಿಯರ್ ಡಿಸೈನರ್ ಉದ್ಯೋಗದಲ್ಲಿ ಧನಲಾಭ. ಆರ್ಥಿಕ ಸಂಕಷ್ಟದಲ್ಲಿ ಇದ್ದವರಿಗೆ ಅನಿರೀಕ್ಷಿತ ಧನಲಾಭ. ಸಂತಾನ ಪ್ರಾಪ್ತಿ. ಸಂಗೀತ, ಹಿನ್ನೆಲೆ ಗಾಯನ, ನಟನೆ, ನಟ-ನಟಿಯರಿಗೆ, ಸಾಹಸ ಕಲಾವಿದರಿಗೆ ಸನ್ಮಾನಗಳು ಹಾಗೂ ಬೇಡಿಕೆ ಹೆಚ್ಚಾಗಲಿದೆ. ಶಿಕ್ಷಕರಿಗೆ ಅಪರೂಪದ ಮಹತ್ವಾಕಾಂಕ್ಷೆ ಕಾರ್ಯ ಯಶಸ್ವಿ. ಹೋಟೆಲ್ ಉದ್ಯಮದವರಿಗೆ ಆರ್ಥಿಕ ಚೇತರಿಕೆ. ಅಧಿಕಾರಿವರ್ಗದವರು ಕೆಲಸದ ಒತ್ತಡ. ತಂತ್ರಜ್ಞಾನ ಅಭ್ಯರ್ಥಿಗಳಿಗೆ ಉದ್ಯೋಗ ಪ್ರಾಪ್ತಿ. ಮಹಿಳಾ ಜನಪ್ರತಿನಿಧಿಗಳಿಗೆ ಆತಂಕ. ಅವಿವಾಹಿತ ಯುವಕ-ಯುವತಿಯರಿಗೆ ಮದುವೆ ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು.
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403
ಇದನ್ನೂ ಓದಿ: Rashi bhavishya | ಗುರುವಾರದ ರಾಶಿ ಭವಿಷ್ಯ, 06 ಫೆಬ್ರವರಿ 2025
ವೃಷಭ ರಾಶಿ ಭವಿಷ್ಯ (Vrushabha rashi bhavishya)
ಬಾಳ ಸಂಗಾತಿಯ ಆಯ್ಕೆ ಪ್ರಾರಂಭ, ಸಿಹಿ ಪದಾರ್ಥಗಳ ಮಾರಾಟದಿಂದ ಅಧಿಕ ಲಾಭ,ಪತಿಯ ಆರೋಗ್ಯದಲ್ಲಿ ಚೇತರಿಕೆ,ಕಷ್ಟಪಟ್ಟು ದುಡಿದಷ್ಟು ಹೆಚ್ಚಿನ ಆದಾಯ ನಿಮ್ಮದಾಗಲಿದೆ. ಅನಿರೀಕ್ಷಿತ ಮದುವೆ ಯೋಗ. ನವದಂಪತಿಗಳ ಜೀವನದಲ್ಲಿ ಸಾಮರಸ್ಯ. ಭೂಮಿ ವ್ಯವಹಾರಗಳಲ್ಲಿ ಧನಲಾಭ. ಹೆಂಡತಿಯ ತವರು ಮನೆ ಕಡೆಯಿಂದ ಲಾಭ. ಆಂತರಿಕ ಶತ್ರು ಹೆಚ್ಚಾಗುತ್ತಾರೆ. ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ಶುಭ ಸಂದೇಶ. ಸರ್ಕಾರಿ ನೌಕರಿ ಸಿಗುವ ಸಾಧ್ಯತೆ. ಕೆಲವರಿಗೆ ಉಷ್ಣ ವಾಯು ವಾತ ಪಿತ್ತ ಸಮಸ್ತೆ ಕಾಡಲಿದೆ. ಹಣದ ಕೊರತೆ ಸರಿದೂಗಿಸಲು ಪಾರ್ಟ್ ಟೈಮ್ ಜಾಬ್ ಪ್ರಯತ್ನ. ಹೆಣ್ಣುಮಕ್ಕಳಿಗೆ ಅತಿಯಾದ ನಿಧಾನ ಕೆಲಸಕಾರ್ಯ ಒಳ್ಳೆಯದಲ್ಲ. ಬಂಡತನ ಮಾಡಬೇಡಿ.
ಇದನ್ನೂ ಓದಿ: Rashi bhavishya | ಬುಧವಾರದ ರಾಶಿ ಭವಿಷ್ಯ, 05 ಫೆಬ್ರವರಿ 2025
ಮಿಥುನ ರಾಶಿ ಭವಿಷ್ಯ (Mithuna rashi bhavishya)
ಹಿತ ಶತ್ರುಗಳಿಂದ ವಂಚನೆ, ನೂತನ ವಾಹನ ಖರೀದಿಸುವ ಯೋಗ ಇದೆ, ಎಂಜಿನಿಯರಿಂಗ್ ಕೆಲಸಗಾರರಿಗೆ ಆರ್ಥಿಕ ಲಾಭ, ಅನಿರೀಕ್ಷಿತ ಉಡುಗೊರೆ ನಿಮಗೆ ಸಿಗಲಿದೆ, ಸರಕಾರಿ ಮಟ್ಟದ ಕೆಲಸ ಮತ್ತು ಕಾನೂನು ಸಂಬಂಧಿಸಿದ ಕೆಲಸ ಯಶಸ್ವಿ. ಸ್ವಂತ ಉದ್ಯೋಗ ಪ್ರಾರಂಭಿಸುವುದು ಒಳಿತು. ಆಮದು ಮತ್ತು ರಫ್ತು ಸಂಬಂಧಿಸಿದಚಟುವಟಿಕೆಗಳು ಲಾಭದ ಕಡೆಗೆ. ತಕರಾರಿನಲ್ಲಿರುವ ಭೂಮಿಯ ವಿಚಾರಗಳಲ್ಲಿ ದಿಡೀರನೆ ಸಂಧಾನ ಬರುವ ಸಾಧ್ಯತೆ. ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಸಿಹಿ ಸಂತೋಷ. ಬೆಳ್ಳಿ, ಬಂಗಾರ,ಆಭರಣ ವೃತ್ತಿ ವ್ಯಾಪಾರಿಗಳಿಗೆ ನಷ್ಟದ ಚಿಂತನೆ. ಸರಕಾರಿ ಇಲಾಖೆಯ ಎಲ್ಲಾ ಉದ್ಯೋಗಿಗಳಿಗೆ ಲಾಭದಾಯಕ. ಕುಟುಂಬ ಸದಸ್ಯರ ಮದುವೆ ಭಾಗ್ಯ.
ಇದನ್ನೂ ಓದಿ: Rashi bhavishya | ಮಂಗಳವಾರದ ರಾಶಿ, 04 ಫೆಬ್ರವರಿ 2025
ಕರ್ಕಾಟಕ ರಾಶಿ ಭವಿಷ್ಯ (Karkataka rashi bhavishya)
ಲೆವಾದೇವಿ ವ್ಯವಹಾರಗಳು ಆಲೋಚನೆ ಮಾಡಿ ಪ್ರಾರಂಭಿಸಿ, ನಿಮ್ಮಿಂದ ನಡೆದ ತಪ್ಪುಗಳಿಗೆ ಸಂಗಾತಿ ದೂರ,ಪುರುಷರಿಗೆ ಹೃದಯದ ಸಮಸ್ಯೆ. ಹೆಣ್ಣುಮಕ್ಕಳಿಗೆ ಗರ್ಭಕೋಶ ಸೋಂಕು, ಮಂಡಿನೋವು ಶಸ್ತ್ರಚಿಕಿತ್ಸೆ ಸಮಸ್ಯೆ ಎದುರಿಸಬೇಕಾದೀತು. ಹೊಡೆದು ಹೋದ ಬದುಕು, ಕುಟುಂಬ ಏಕಾಂಗಿ ಜೀವನ. ಅಧಿಕಾರಿಗಳಿಗೆ ವೃತ್ತಿ ಕ್ಷೇತ್ರದಲ್ಲಿ ದನಲಾಭ,ಮನೆ ಕಟ್ಟುವ ವಿಚಾರ. ಶಿಕ್ಷಕರಿಗೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಆರ್ಥಿಕ ಸಂಕಷ್ಟ. ಆಸ್ತಿ ಹೋರಾಟದಲ್ಲಿ ಅನಿರೀಕ್ಷಿತ ಅಡತಡೆ. ಉದ್ಯೋಗ ಬದಲಾಯಿಸುವುದು ಬೇಡ. ಜನಪ್ರತಿನಿಧಿಗಳಿಗೆ ಧನಲಾಭ. ಕೃಷಿಭೂಮಿ ಕೊಳ್ಳುವಿರಿ. ಭೂ ವ್ಯವಹಾರದಲ್ಲಿ ಲಾಭ. ನಿಮ್ಮ ಪತ್ನಿಗೆ ಆಸ್ತಿ ದೊರೆಯಲಿದೆ. ಯುವಕ-ಯುವತಿಯರಿಗೆ ವಿವಾಹ ಕಾರ್ಯ ನೆರವೇರಲಿದೆ.
ಸಿಂಹ ರಾಶಿ ಭವಿಷ್ಯ (Simha rashi bhavishya)
ನವದಂಪತಿಗಳ ಜೀವನದಲ್ಲಿ ಬಹಳಷ್ಟು ಬದಲಾವಣೆ, ಉದ್ಯೋಗದಲ್ಲಿ ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ ಎದುರಾದಿತು, ಮಕ್ಕಳ ಭವಿಷ್ಯದ ಭದ್ರತೆ ಕುರಿತು ಚಿಂತೆ,ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ, ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ, ಕಮಿಷನ್ ಏಜೆಂಟ್ವ್ಯ ವಹಾರಸ್ಥರಿಗೆ ಲಾಭದ ನಿರೀಕ್ಷೆ, ವ್ಯಾಪಾರಸ್ಥರಿಗೆ ಆರ್ಥಿಕಸಾಮಾನ್ಯವಾಗಿದೆ,ಉದ್ಯೋಗಿಗಳಿಗೆ ಹಿತಶತ್ರುಗಳಿಂದ ತೊಂದರೆ ಸಂಭವ, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಮಾರಾಟ ಮಾಡುವವರಿಗೆ ಹೆಚ್ಚಿನ ಲಾಭ, ಹೊಸ ಉದ್ಯಮ ಪ್ರಾರಂಭದ ಬಗ್ಗೆ ಮಾತುಕತೆ ಪ್ರಾರಂಭ, ಮದುವೆ ಅಡತಡೆ ಎದುರಿಸಬೇಕಾದೀತು.
ಕನ್ಯಾ ರಾಶಿ ಭವಿಷ್ಯ (Kanya rashi bhavishya)
ದಂಪತಿಗಳಿಗೆ ಮಾತನ್ನು ಬೆಳೆಸುವ ಕಾರಣದಿಂದ ಸಂಬಂಧ ಹೊಡೆದು ಹೋಗುವ ಸಂಭವ, ಹೊಸ ಯೋಜನೆಗಳಿಂದ ನೆಮ್ಮದಿ, ಮನೆ ಖರೀದಿ ಅಥವಾ ನಿವೇಶನ ಖರೀದಿ ಯೋಜನೆಗಳು ಈಡೇರುವುದು, ಕೆಲಸ ಕಾರ್ಯಗಳು ಸುಸೂತ್ರವಾಗಿ ನಡೆದರೂ ಆತಂಕ ತಪ್ಪಿದ್ದಲ್ಲ. ಲೇವಾದೇವಿ ವ್ಯವಹಾರದಲ್ಲಿ ಆದಾಯ. ವ್ಯಾಪಾರ ವ್ಯವಹಾರಗಳಲ್ಲಿ ಹೆಚ್ಚಿನ ನಿರೀಕ್ಷೆ ಬೇಡ. ನಿಂತಿದ್ದ ಮದುವೆ ವಿಜೃಂಭಣೆಯಿಂದ ನೆರವೇರುತ್ತದೆ. ಪ್ರೇಮಿಗಳು ಮಾನಸಿಕ ಒತ್ತಡದಿಂದ ಬಳಲುವಿರಿ. ಜನಪ್ರತಿನಿಧಿಗಳು ನಿಮ್ಮ ಗೌರವ ಘನತೆ ಕುಂದು ಬರುವ ಯಾವುದೇ ಕೆಲಸಗಳನ್ನು ಮಾಡಬೇಡಿ. ಗಂಡ ಹೆಂಡತಿ ಸಿಡುಕುತನ ಬಿಡಿ. ಮಹಿಳೆಯರಿಗೆ ಹಾರ್ಮೋನಿನ ತೊಂದರೆ ಮತ್ತು ರಕ್ತದ ಒತ್ತಡ ಸಮಸ್ತೆ ಕಾಡಲಿದೆ.
ತುಲಾ ರಾಶಿ ಭವಿಷ್ಯ (Tula rashi bhavishya)
ಬೆಲೆಬಾಳು ವಸ್ತುಗಳು ಕಳೆದುಕೊಳ್ಳುವ ಸಾಧ್ಯತೆ ಇದೆ, ಮದುವೆಯ ನಂತರ ಬಹುದೊಡ್ಡ ಭಾಗ್ಯೋದಯ ಐಶ್ವರ್ಯ, ಅಂತಸ್ತು ಮನೆ, ವಾಹನಗಳನ್ನು ಪಡೆಯುವಿರಿ. ಅನೈತಿಕ ಸಂಬಂಧಗಳು ಕೆಲವೊಮ್ಮೆ ಮಾರಕ, ಗುತ್ತಿಗೆದಾರರು ದೊಡ್ಡ ದೊಡ್ಡ ಅಣೆಕಟ್ಟುಗಳ ನಿರ್ಮಾಣ ರಸ್ತೆ ನಿರ್ಮಾಣ ಆಕ್ಷನ್ಸ್ ದೊರೆಯುತ್ತದೆ. ಉದ್ಯೋಗಿಗಳು ಅನಾವಶ್ಯಕವಾಗಿ ಮೇಲಾಧಿಕಾರಿಗಳ ಜೊತೆ ವಾದ- ವಿವಾದ ಮುಂದುವರೆಯಲಿದೆ. ಬೇರೆಯವರ ಹಣಕಾಸಿನ ವ್ಯವಹಾರದಿಂದ ದೂರವಿರಿ. ಸ್ವ ಗೃಹ ಬಿಟ್ಟು ಬೇರೆ ಗೃಹದಲ್ಲಿ ವಾಸವಾಗಿದ್ದು ಸಮಸ್ಯೆಗಳ ಸುರಿಮಳೆ. ಶಿಕ್ಷಕರಿಗೆ ಆತಂಕದ ಸಮಯ. ಮಶಿನರಿ ಕೆಲಸ ನಿರ್ವಹಿಸುವವರಿಗೆ ಗಾಯ ಸಂಭವ. ವಕೀಲ ವೃತ್ತಿ ಇದ್ದವರು ಜನಪ್ರಿಯತೆ ಗಳಿಸುವಿರಿ. ಪ್ರೇಮಿಗಳ ಮದುವೆ ತಾಳ್ಮೆ ಅಗತ್ಯ. ವಿದೇಶಕ್ಕೆ ಹೋಗುವರು ಆತಂಕದ ಪರಿಸ್ಥಿತಿ ಎದುರಿಸುವರು. ನವದಂಪತಿಗಳಿಗೆ ಸಂತಾನ ಲಾಭವಿದೆ. ಆಕಸ್ಮಿಕ ಮದುವೆ ಯೋಗ.
ವೃಶ್ಚಿಕ ರಾಶಿ ಭವಿಷ್ಯ (Vrishchika rashi bhavishya)
ಹಣಕಾಸಿನ ಮದ್ದಸ್ತಿಕೆಯಲ್ಲಿ ಸಿಕ್ಕಿಹಾಕಿ ಕೊಳ್ಳಬೇಡಿ, ಉದ್ಯೋಗ ಕ್ಷೇತ್ರದಲ್ಲಿ ತಪ್ಪುಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಿ,ಔಷಧ ವ್ಯಾಪಾರಿಗಳಿಗೆ ನಷ್ಟ, ಆಸ್ತಿಯ ಸಮಸ್ಯೆ ಬಗೆಹರಿಯಲಿದೆ. ಅಪರಿಚಿತರಿಂದ ದೂರ ಇರಬೇಕು. ಅನೈತಿಕ ಸಂಬಂಧದಿಂದ ಅಪವಾದಗಳು ಅಪಮಾನಗಳು ಎದುರಿಸಬೇಕಾಗುತ್ತದೆ.ನಿಮ್ಮ ಆರೋಗ್ಯಕ್ಕಾಗಿ ಹೆಚ್ಚಿನ ಹಣ ವೆಚ್ಚವಾಗುತ್ತದೆ. ಕಣ್ಣಿನ ತೊಂದರೆ, ವಾತ, ಪಿತ್ತಜನಕಾಂಗ, ಮೈಗ್ರೇನ್ ಸಮಸ್ಯೆಗಳು ಎದುರಿಸಬೇಕಾಗುವುದು.
ಗ್ಯಾರೇಜ್ ಕೆಲಸ ಮಾಡುವವರಿಗೆ ಧನಲಾಭ. ಮಹಿಳಾ ಉದ್ಯೋಗಿಗಳಿಗೆ ಬಡ್ತಿ ಭಾಗ್ಯ. ನಿಮ್ಮ ಮೇಲೆ ಅಪಾರವಾದ ಗೌರವ ಮುಂದುವರೆಯಲಿದೆ. ಉನ್ನತ ಅಧಿಕಾರಿಗಳಿಗೆ ಉತ್ತಮ ಕಾಲ ಸ್ಥಳ ಬದಲಾಯಿಸಲು. ವಾಹನ ಮಾರಾಟದಲ್ಲಿ ಮಧ್ಯಮ ಫಲ. ಮಧ್ಯವರ್ತಿಗಳಿಗೆ ಆರ್ಥಿಕ ಚೇತರಿಕೆಯ ಇಲ್ಲ. ಉದ್ಯೋಗದಲ್ಲಿ ತೊಂದರೆ ಎದುರಿಸಬೇಕಾಗುತ್ತದೆ. ನಿಮ್ಮ ಸಂಗಾತಿ ನಿಮಗೆ ಮಾನಸಿಕವಾಗಿ ದೈಹಿಕವಾಗಿ ವ್ಯವಹಾರಿಕವಾಗಿ ಎಲ್ಲಾ ಕ್ಷೇತ್ರ ವಿಚಾರದಲ್ಲೂ ಸಲಹೆ ನೀಡುವರು.
ಧನಸ್ಸು ರಾಶಿ ಭವಿಷ್ಯ (Dhanu rashi bhavishya)
ಉದ್ಯೋಗ ಕ್ಷೇತ್ರದಲ್ಲಿ ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ ನಡೆಯಲಿದೆ, ಬಂಧು-ಬಳಗ ಜೊತೆ ವ್ಯವಹಾರಿಕವಾಗಿರುವುದು ಸರಿಯಲ್ಲ, ಕುಟುಂಬ ಸದಸ್ಯರಲ್ಲಿ ಮದುವೆ ಯೋಗ. ದಂಪತಿಗಳಿಗೆ ಸಂತಾನ ಭಾಗ್ಯ. ಫೋಟೋಗ್ರಾಫಿ, ತೋಟಗಾರಿಕೆ, ಪೇಂಟಿಂಗ್, ಕಲೆ, ಸಹಿತ್ಯ, ಸಂಗೀತ ವಾದ್ಯಗಳ ನುಡಿಸುವಿಕೆ, ರಾಜಕೀಯ, ನಾಟಕ ಕಂಪನಿ, ರಂಗಭೂಮಿ ಕಲಾವಿದರಿಗೆ, ಅದೃಷ್ಟ ನಿಮ್ಮ ಹತ್ತಿರ ಹುಡುಕಿಕೊಂಡು ಬರುತ್ತದೆ. ತಾಳ್ಮೆಯಿಂದ ಕಾದು ನೋಡಿ. ಕರಕುಶಲ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಉದ್ಯೋಗ ಸಿಗಲಿದೆ.
ಆಧುನಿಕ ವ್ಯವಸಾಯ ಪ್ರಾರಂಭ ಮಾಡಲು ಸೂಕ್ತ ಸಮಯ. ಪುಸ್ತಕದ ಮಳಿಗೆ, ದಿನಸಿ ಮಾರಾಟ, ಮಹಿಳೆಯರ ವಸ್ತ್ರಗಳ ವ್ಯಾಪಾರ-ವ್ಯವಹಾರಗಳಲ್ಲಿ ಲಾಭಾಂಶ ತರುತ್ತದೆ. ಪ್ರೇಮಿಗಳ ಮನದಲ್ಲಿರುವ ಆತಂಕದ ಭಾವನೆ ಕ್ರಮೇಣ ಮರೆಯಾಗುತ್ತದೆ. ರಿಯಲ್ ಎಸ್ಟೇಟ್ ಕ್ಷೇತ್ರದ ಹಣಕಾಸಿನ ವಿಚಾರದಲ್ಲಿ ದಿಡೀರನೆ ಅಭಿವೃದ್ಧಿ ಕಂಡುಬರುತ್ತದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸದಾ ದೊರೆಯುತ್ತದೆ. ನೃತ್ಯ ತರಬೇತಿದಾರರಿಗೆ ಮತ್ತು ವೀಣೆ ನುಡಿಸುವವರಿಗೆ ಆರ್ಥಿಕ ಲಾಭದ ಜೊತೆಗೆ ಪುರಸ್ಕಾರ ಸನ್ಮಾನ ದೊರೆಯಲಿದೆ. ಷೇರು ಮಾರುಕಟ್ಟೆಗೆ ಹಣ ಹೂಡುವ ಮುನ್ನ ಒಮ್ಮೆ ಯೋಚಿಸಿ. ಸೌಂದರ್ಯವರ್ಧಕ ವ್ಯಾಪಾರಸ್ಥರಿಗೆ ಧನಲಾಭ.
ಮಕರ ರಾಶಿ ಭವಿಷ್ಯ (Makara rashi bhavishya)
ಯುವಕ ಯುವತಿಯರಿಗೆ ನೂತನ ಸಂಬಂಧಗಳು ಕೂಡಿ ಬರುತ್ತವೆ, ಸಾಹಿತಿಗಳು ಹಾಗೂ ಕಲಾವಿದರಿಗೆ ಗೌರವ ದೊಡಕಲಿದೆ, ಇಂದು ಚೈತನ್ಯ ಶೀಲರಾಗಿ ಕೆಲಸಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ, ವಿದ್ಯುತ್, ಇಂಧನ, ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುವವರು ಎಚ್ಚರ ವಹಿಸಿರಿ, ಎಲ್ಲಾ ವ್ಯಾಪಾರಸ್ಥರಿಗೆ ಆರ್ಥಿಕ ಸ್ಥಿತಿಯಲ್ಲಿ ಚೇತರಿಕೆ, ಉದ್ಯಮಿಗಳ ಕಾರ್ಮಿಕರ ಸಮಸ್ಯೆ ಪರಿಹಾರ, ಸರ್ಕಾರಿ ಅಧಿಕಾರಿಗಳಿಂದ ಸಹಾಯ ದೊರೆತು ನಿಮ್ಮ ವ್ಯವಹಾರಗಳ ಅಡಚಣೆ ನಿವಾರಣೆ, ಉದ್ಯೋಗ ಕ್ಷೇತ್ರದಲ್ಲಿ ಸ್ವಲ್ಪಮಟ್ಟಿಗೆ ಹೊಂದಾಣಿಕೆ ಮತ್ತು ಕಾಯುವುದು ಉತ್ತಮ, ಸರ್ಕಾರಿ ಉದ್ಯೋಗ ಪಡೆಯುವುದಕ್ಕಾಗಿ ಶ್ರಮವಹಿಸಬೇಕು, ನಿವೇಶನ ಖರೀದಿಸುವ ಯೋಗವಿದೆ, ರಾಜಕೀಯ ವ್ಯಕ್ತಿಗಳಿಗೆ ಅನುಯಾಯಿಗಳಿಂದ ತೊಂದರೆ ಸಂಭವ,ಶೃಂಗಾರ ಸಾಮಗ್ರಿಗಳ ಸಗಟು ವ್ಯಾಪಾರಸ್ಥರಿಗೆ ಹೆಚ್ಚಿನ ಲಾಭ ನಿರೀಕ್ಷೆ, ಸರಕುಸಾಗಾಣಿಕೆ ವ್ಯವಹಾರದಲ್ಲಿ ಆದಾಯ ದ್ವಿಗುಣ,
ಕುಂಭ ರಾಶಿ ಭವಿಷ್ಯ (Kumba rashi bhavishya)
ಮನೆಯಲ್ಲಿ ಬೆಲೆಬಾಳುವ ವಸ್ತುಗಳ ಕಳ್ಳತನ, ಅನುಮಾನಸ್ಪದ ಕುಟುಂಬ ಸದಸ್ಯರ ಮೇಲೆ ಕಳವಳ ಕಾರಣವಾಗಬಹುದು, ಗೃಹಿಣಿಯರಿಗೆ ಮನೆಯ ಜವಾಬ್ದಾರಿ ಹೆಗಲ ಮೇಲೆ ಬೀಳಲಿದೆ,ನಿಮ್ಮ ಹೋಟೆಲ್ ವ್ಯವಹಾರದಲ್ಲಿ ಏರುಪೇರು ಇದ್ದರೂ ಚಿಂತಿಸಬೇಡಿ. ಲಾಭ ನಿಮ್ಮದೇ. ಶುಭಕಾರ್ಯಗಳಲ್ಲಿ ವಿವಾದ ಬರುವುದು. ಪಾಲುದಾರಿಕೆ ವ್ಯವಹಾರಗಳಲ್ಲಿ ನಷ್ಟ. ಅಧಿಕಾರಿಗಳಿಗೆ ಶುಭವಾರ್ತೆ ಬರಲಿದೆ. ಉದ್ಯಮಿಗಳಿಗೆ ಮತ್ತು ಕಾರ್ಮಿಕರ ನಡುವಿನ ಮನಸ್ತಾಪ ಅಂತ್ಯಗೊಳ್ಳುತ್ತದೆ. ಶೇರು ಮಾರುಕಟ್ಟೆಯಲ್ಲಿ ನಿರೀಕ್ಷಿತ ಲಾಭ ದೊರೆಯುತ್ತದೆ.
ಹೋಮ್ ಮೇಡ್ ಉತ್ಪನ್ನಗಳ ಮಾರಾಟ ಉದ್ಯಮ ದಾರರಿಗೆ ಲಾಭದಾಯಕ. ಉದ್ಯೋಗ ಕ್ಷೇತ್ರದಲ್ಲಿ ಪುರುಷರು ಸ್ತ್ರೀಯರ ಜೊತೆ ಆದಷ್ಟು ಸಂಯಮದಿಂದ ವರ್ತಿಸಿ. ಜನಪ್ರತಿನಿಧಿಗಳಿಗೆ ಕೀರ್ತಿ- ಪ್ರತಿಷ್ಠೆ ಲಭಿಸುತ್ತದೆ. ಪಾರ್ಟ್ ಟೈಮ್ ಕೆಲಸಕ್ಕೆ ಪ್ರಯತ್ನ ಮಾಡುವಿರಿ. ಟ್ರಾನ್ಸ್ಪೋರ್ಟ್ ಬಿಜಿನೆಸ್ ನಲ್ಲಿ ನಷ್ಟ ಎದುರಿಸಬೇಕಾಗುವುದು. ಆಸ್ತಿ ಮಾರಾಟದಲ್ಲಿ ಅಡತಡೆ ಸಂಭವ. ಅಧಿಕಾರಿಗಳಿಗೆ ಕೆಲಸದ ಒತ್ತಡ ಮತ್ತು ಪ್ರಭಾವಶಾಲಿ ವ್ಯಕ್ತಿಯ ಒತ್ತಡ ಎದುರಿಸಬೇಕಾಗುವುದು. ವರ್ಗಾವಣೆ ಮಾಡಿಸಿಕೊಂಡರೆ ಉತ್ತಮ. ನರದೌರ್ಬಲ್ಯ ಸಮಸ್ಯೆ ಕಾಡಲಿದೆ. ನಿಂತಿದ್ದ ಮದುವೆ ವಿಜೃಂಭಣೆಯಿಂದ ಪ್ರಾರಂಭ.
ಮೀನ ರಾಶಿ ಭವಿಷ್ಯ (Meena rashi bhavishya)
ಹಿಂದೆ ಪ್ರಾರಂಭಿಸಿದ್ದ ಯೋಜನೆ ನಿಶ್ಚಿತ ಹಂತ ತಲುಪಿ ಮನಸ್ಸಿಗೆ ಸಂತಸ, ನೀವು ಏನು ಮಾಡದ ತಪ್ಪಿಗೆ ದಾಂಪತ್ಯದಲ್ಲಿ ಅಶಾಂತಿ. ಕುಟುಂಬ ಸದಸ್ಯರೊಡನೆ ಮಾಡುವ ಪಾಲುದಾರಿಕೆ ವ್ಯಾಪಾರ ಹೋಟೆಲ್ ವ್ಯವಹಾರ ಲಾಭದಾಯಕ. ಸಂಗಾತಿಯು ಇರದಿರುವುದು ಮನಸ್ಸಿಗೆ ಅಸಮಾಧಾನ,ಹೋಮ್ ಮೇಡ್ ಉತ್ಪನ್ನಗಳ ವ್ಯಾಪಾರ ಆರ್ಥಿಕ ಚೇತರಿಕೆ. ಸೌಂದರ್ಯ ಸಾಧನ, ಬ್ಯೂಟಿ ಪಾರ್ಲರ್ ವ್ಯಾಪಾರಸ್ಥರಿಗೆ ಅಧಿಕ ಲಾಭ. ಮನೆ ನಿರ್ಮಾಣ ಉದ್ಯಮದಾರರರಿಗೆ ಅಧಿಕ ಲಾಭ, ಹಣ್ಣು ಬೆಳೆಗಾರರಿಗೆ ಮತ್ತು ಡ್ರೈ ಫ್ರೂಟ್ಸ್ ವ್ಯಾಪಾರಸ್ಥರಿಗೆ ಉತ್ತಮ ಲಾಭ ವಿರುತ್ತದೆ.
ಉದ್ಯೋಗ ಕ್ಷೇತ್ರದಲ್ಲಿ ಮೇಲಾಧಿಕಾರಿಯು ಸ್ತ್ರೀ ವಿವಾದ ಎದುರಿಸುವಿರಿ. ಸ್ವ ಗೃಹ ನಿರ್ಮಾಣದಿಂದ ನಿಮ್ಮ ನಿವೇಶನ ನಿಮಗೆ ಸಿಗಲಿದೆ. ಮನೆಯಲ್ಲಿ ಮದುವೆ ಯೋಗ ಕೂಡಿಬರಲಿದೆ ಅದಕ್ಕೆ ದುಡ್ಡಿನ ಸಮಸ್ಯೆ ಬರದು. ವಿದೇಶ ಹೋಗಲಿಕ್ಕೆ ಇಚ್ಛೆ ಉಳ್ಳವರು ದೊರೆಯುವ ಅವಕಾಶಗಳನ್ನು ಸೂಕ್ತವಾಗಿ ಬಳಸಿ. ದೈವ ಬಲದಿಂದ ಸಫಲ. ವಾಹನ ಖರೀದಿಸುವ ಯೋಗ. ನಿಂತುಹೋಗಿದ್ದ ಮದುವೆ ಈಗ ನಡೆಯಲಿದೆ. ಸೇವಾ ಆಧಾರಿತ ಉದ್ಯೋಗ ಖಾಯಂ ಆಗುವ ಸಾಧ್ಯತೆ. ಅಧಿಕಾರಿಯ ಕಿರುಕುಳ ಕಡಿಮೆಯಾಗಲಿದೆ. ಹಣಕಾಸಿನ ಸಂಸ್ಥೆಯ ಉದ್ಯೋಗಸ್ಥರಿಗೆ ಹೆಚ್ಚಿನ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು.
ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403