ಜೀವಕ್ಕೆ ಶಕ್ತಿ ತುಂಬುವ ಪ್ರಾಣಾಯಾಮ; ಮಾನಸಿಕ ಒತ್ತಡ ಉಂಟಾದಾಗ ಈ ವ್ಯಾಯಾಮಗಳು ಪರಿಣಾಮಕಾರಿ

Pranayama and Exercise vijayaprabha Pranayama and Exercise vijayaprabha

ಜೀವಕ್ಕೆ ಶಕ್ತಿ ತುಂಬುವ ಪ್ರಾಣಾಯಾಮ:

* ದೇಹದ 80 ಸಾವಿರ ನರಗಳನ್ನು ಶುದ್ಧೀಕರಿಸಿ, ದೇಹದ ಹರಿವನ್ನು ಸಮತೋಲನಗೊಳಿಸುತ್ತದೆ.

* ಜೀರ್ಣಾಂಗ ವ್ಯವಸ್ಥೆಯನ್ನು ಸಮತೋಲನದಲ್ಲಿಡಲು ಸಹಕಾರಿ ಹಾಗೂ ಚರ್ಮಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತದೆ.

Advertisement

* ನಿರಂತರವಾಗಿ ಯಾವಾಗಲು ಪ್ರಾಣಾಯಾಮ ಅಭ್ಯಾಸ ಇಟ್ಟುಕೊಂಡರೆ ಮಾನಸಿಕ ಒತ್ತಡ ಕಡಿಮೆಯಾಗಿ ಏಕಾಗ್ರತೆ ವೃದ್ಧಿಯಾಗುತ್ತದೆ.

* ಅಧಿಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರುತ್ತದೆ.

* ದೇಹ ಮತ್ತು ಮನಸ್ಸಿನ ಮೇಲೆ ಹಿಡಿತ ಸಾಧಿಸಲು ಸಹಕಾರಿಯಾಗಿದೆ.

* ಉಸಿರಾಟ ವ್ಯವಸ್ಥಿತವಾಗಿರಲು ಸಹಕಾರಿಯಾಗಿದೆ.

ಮಾನಸಿಕ ಒತ್ತಡ ಉಂಟಾದಾಗ ಈ ವ್ಯಾಯಾಮಗಳು ಪರಿಣಾಮಕಾರಿ:

> ಸ್ಟ್ರೆಟ್ಚಿಂಗ್ ವ್ಯಾಯಾಮ ಮಾಡುವುದರಿಂದ ನಮ್ಮ ಮನಸ್ಸಿನಲ್ಲಿರುವ ಅತಿಯಾಗಿ ಹಿಂಸೆ ನೀಡುತ್ತಿರುವ ಭಾವನೆಗಳು, ನಮ್ಮ ಮೆದುಳಿನ ನರ ನಾಡಿಗಳಿಂದ ನಿವಾರಣೆಯಾಗುತ್ತವೆ.

> ವ್ಯಾಯಾಮವನ್ನು ಬಿಟ್ಟರೆ ಯೋಗಾಭ್ಯಾಸ & ಧ್ಯಾನದಿಂದ ನಮ್ಮ ಮಾನಸಿಕ ಸ್ಥಿತಿ ಉತ್ತಮಗೊಳ್ಳುತ್ತದೆ.

>ಅರ್ಧ ಕಿಲೋಮೀಟರ್ ದೂರದವರೆಗೆ ಪ್ರತಿದಿನ ಜಾಗಿಂಗ್ ರೀತಿ ಓಡುವ ಅಭ್ಯಾಸ ಇಟ್ಟುಕೊಂಡರೆ ಮಾನಸಿಕ ಖಿನ್ನತೆ ಕಡಿಮೆಯಾಗುವ ಸಾಧ್ಯತೆ ಇದೆ.

ಇದನ್ನು ಓದಿ: ಶಾಶ್ವತವಾಗಿ ಅಂಡರ್ ಆರ್ಮ್ಸ್ ಕೂದಲು ತೆಗೆಯುವ ಟಿಪ್ಸ್

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement