Rain: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, 16 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಇದನ್ನು ಓದಿ: 01 ಮೇ 2023 ಈ ದಿನ ಕರ್ಕಾಟಕ, ಸಿಂಹ ರಾಶಿಯವರೆಗೆ ಧನ ಯೋಗ..! ಉಳಿದ ರಾಶಿಗಳ ಫಲಾಫಲಗಳು ಹೀಗಿವೆ
ಹೌದು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ರಾಯಚೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದು ಸಹ ಮಳೆಯಾಗುವ ಸಂಭವವಿದ್ದು, ಕೆಲವು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇನ್ನು, ಕೇಂದ್ರ ಹವಾಮಾನ ಇಲಾಖೆ ಕೂಡ ಇಂದು ದೇಶದ 16 ರಾಜ್ಯಗಳಿಗೆ ‘ಆರೆಂಜ್ ಅಲರ್ಟ್’ ನೀಡಿದೆ.
ಇದನ್ನು ಓದಿ: ದಿನಕ್ಕೆ ಕೇವಲ 333 ರೂ ಉಳಿತಾಯ ಮಾಡಿದರೆ ಕೈಗೆ 16 ಲಕ್ಷ ರೂ, ಸರ್ಕಾರದ ಈ ಯೋಜನೆ ಸೂಪರ್!