ರಾಜ್ಯದಲ್ಲಿ ಭಾರೀ ಮಳೆ

Vijayaprabha

ರಾಜ್ಯದಲ್ಲಿ ಬಿಸಿಲ ಧಗೆಯ ನಡುವೆಯೇ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಹೌದು, ಕಲಬುರಗಿ, ಬೀದರ್‌ನಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಇಂದು ಸಂಜೆ ಸಹ ಮಳೆ ಬರುವ ಸಾಧ್ಯತೆಯಿದೆ.

ಇದನ್ನು ಓದಿ: ಖ್ಯಾತ ನಟಿ ಪವಿತ್ರಾ ಲೋಕೇಶ್ ಎಷ್ಟು ಮದುವೆಯಾಗಿದ್ದಾರೆ? 1500 ಕೋಟಿ ಆಸ್ತಿ ಕಬಳಿಸಲು ಈ ಮದುವೆಯಾದ್ರಾ ಪವಿತ್ರಾ..!

ರಾಜ್ಯದಲ್ಲಿ ಕಳೆದ ಐದಾರು ದಿನಗಳಿಂದ ಮಳೆ ಸುರಿಯುತ್ತಿದೆ. ಕರಾವಳಿ, ಉತ್ತರ ಒಳನಾಡಿನಲ್ಲಿ ಬೀಸುತ್ತಿರುವ ಸುಳಿಗಾಳಿಯೇ ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ಹೇಳಿದೆ. ವೀಕ್‌ಎಂಡ್‌ ಹಿನ್ನೆಲೆಯಲ್ಲಿ ಬೆಂಗಳೂರಿಗರು ಮನೆಯಿಂದ ಹೊರಗೆ ಬರುವಾಗ ಸ್ವಲ್ಪ ಎಚ್ಚರದಿಂದಿರಿ.

Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version