ಮಹಾಲಕ್ಷ್ಮಿ ಕೊಲೆ ಕೇಸ್: ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ

mahalakshmi murder case mahalakshmi murder case
mahalakshmi murder case

ಬೆಂಗಳೂರು: ಮಹಾಲಕ್ಷ್ಮಿ ಕೊಲೆ ಪ್ರಕರಣ ಸಂಬಂಧ ವೈದ್ಯರು ಇಂದು ಪೊಲೀಸರಿಗೆ ಮರಣೋತ್ತರ ರಿಪೋರ್ಟ್ ಸಲ್ಲಿಕೆ ಮಾಡಲಿದ್ದಾರೆ.

ಪ್ರಕರಣ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೋ ಕೇಸ್ ದಾಖಲಿಸಿಕೊಂದೆ. ಜೊತೆಗೆ ರಾಜ್ಯ ಮಹಿಳಾ ಆಯೋಗದಿಂದ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ.

ಮಹಾಲಕ್ಷ್ಮಿ ಅವರನ್ನು 52 ತುಂಡುಗಳಾಗಿ ಮಾಡಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಈ ಎಲ್ಲಾ ತುಂಡು ಮಾಡಿದ ದೇಹವನ್ನ ಬೌರಿಂಗ್ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಈ ಪರೀಕ್ಷಾ ವರದಿಯನ್ನು ಬೌರಿಂಗ್ ಆಸ್ಪತ್ರೆಯ ವೈದ್ಯರು ಇಂದು ಪೊಲೀಸರಿಗೆ ಒಪ್ಪಿಸಲಿದ್ದಾರೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆ ಸಲ್ಲಿಕೆ ಮಾಡಲಿದ್ದು ಕೆಲವೊಂದು ಟೆಸ್ಟ್‌ಗಳ ರಿಪೋರ್ಟ್ ಅನ್ನು 10 ದಿನಗಳ ಬಳಿಕ ಸಲ್ಲಿಸಲಿದ್ದಾರೆ

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

vijayaprabha news google news

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement
ಅಮ್ಮ ಎಂದರೆ ಕಿಚ್ಚನಿಗೆ ಕಣ್ಣಿಗೆ ಕಾಣುವ ದೇವರು!