ರೈತರಿಗೆ ಗುಡ್ ನ್ಯೂಸ್ : ಇಂದು ಪ್ರಧಾನಿ ಮೋದಿಯಿಂದ ‘ಪಿಎಂ ಕಿಸಾನ್’ 17 ನೇ ಕಂತಿನ ಹಣ ಬಿಡುಗಡೆ

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಇಂದು ಬಿಡುಗಡೆ ಮಾಡಲಿದ್ದು, 9.3 ಕೋಟಿ ರೈತರ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ. 2019 ರಲ್ಲಿ…

ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ಕಂತಿನ ಹಣ ಇಂದು ಬಿಡುಗಡೆ ಮಾಡಲಿದ್ದು, 9.3 ಕೋಟಿ ರೈತರ ಬ್ಯಾಂಕ್ ಖಾತೆಗೆ ಎರಡು ಸಾವಿರ ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.