IPS officers: ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹೌದು, ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ, ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ, ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ, ರೇಣುಕಾ ಸುಕುಮಾರ-ಎಐಜಿಪಿ ಬೆಂಗಳೂರು ಡಿಜಿ ಕಚೇರಿ, ಸಿ.ಕೆ.ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತಕ್ಕೆ ವರ್ಗಾವಣೆ ಮಾಡಿ ಸೇರಿದಂತೆ ವರ್ಗಾವಣೆ ಮಾಡಿ ಆದೇಶಿಸಿದೆ.
ಇದನ್ನು ಓದಿ: ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ – ಯತೀಶ್ ಎನ್ ನೇಮಕ
ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ
ಲಾಬೂರಾಮ್ : ಐಜಿಪಿ ಕೇಂದ್ರ ವಲಯ
ಬಿ.ಆರ್. ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)
ಡಾ ಕೆ. ತ್ಯಾಗರಾಜನ್ : ಐಜಿಪಿ, ಐಎಸ್ಡಿ
ಎನ್. ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ಬಿ
ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ
ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರ
ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ)
ಸಿಕೆ ಬಾಬಾ: ಎಸ್.ಪಿ. ಬೆಂಗಳೂರು ಗ್ರಾಮಾಂತರ
ಎನ್. ವಿಷ್ಣುವರ್ಧನ್: ಎಸ್.ಪಿ. ಮೈಸೂರು ಜಿಲ್ಲೆ
ಸುಮನ್ ಡಿ. ಪೆನ್ನೆಕರ್: ಎಸ್.ಪಿ. ಬಿಎಂಟಿಎಫ್
ಸಿ. ಬಿ. ರಿಷ್ಯಂತ್: ಎಸ್.ಪಿ. ವೈರ್ಲೆಸ್
ಚನ್ನಬಸವಣ್ಣ: ಐಜಿಪಿ,(ಆಡಳಿತ ) ಡಿಜಿ ಕಚೇರಿ
ನಾರಾಯಣ್ ಎಂ.: ಎಸ್ ಪಿ ಉತ್ತರ ಕನ್ನಡ
ಸಾರಾ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ, ಬೆಂಗಳೂರು ನಗರ
ಅರುಣಾಂಗ್ಷು ಗಿರಿ : ಎಸ್ಪಿ, ಸಿಐಡಿ
ನಾಗೇಶ್ ಡಿ.ಎಲ್.: ಡಿಸಿಪಿ , ಸಿಎಆರ್ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ
ಪದ್ಮಿನಿ ಸಾಹೋ: ಡಿಸಿಪಿ ಆಡಳಿತ , ಬೆಂಗಳೂರು ನಗರ
ಪ್ರದೀಪ್ ಗುಂಟಿ: ಎಸ್ಪಿ ಬೀದರ್ ಜಿಲ್ಲೆ
ಯತೀಶ್ ಎನ್. : ಎಸ್ಪಿ ದಕ್ಷಿಣ ಕನ್ನಡ ಜಿಲ್ಲೆ
ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ
ಇದನ್ನು ಓದಿ: ಹೊಸ ರೇಷನ್ ಕಾರ್ಡ್ಗೆ ಇಂದೇ ಅರ್ಜಿ ಸಲ್ಲಿಸಿ.. ತಿದ್ದುಪಡಿಗೂ ಇದೆ ಅವಕಾಶ