ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ; ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ

IPS officers: ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್‌ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹೌದು, ಬಿ. ರಮೇಶ -ಡಿಐಜಿಪಿ, ಪೂರ್ವ…

IPS officer vijayaprabha news

IPS officers: ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್‌ ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೌದು, ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ, ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ, ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ, ರೇಣುಕಾ ಸುಕುಮಾರ-ಎಐಜಿಪಿ ಬೆಂಗಳೂರು ಡಿಜಿ ಕಚೇರಿ, ಸಿ.ಕೆ.ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತಕ್ಕೆ ವರ್ಗಾವಣೆ ಮಾಡಿ ಸೇರಿದಂತೆ ವರ್ಗಾವಣೆ ಮಾಡಿ ಆದೇಶಿಸಿದೆ.

ಇದನ್ನು ಓದಿ: ದಕ್ಷಿಣಕನ್ನಡ ಜಿಲ್ಲೆಯ ಎಸ್ಪಿ ಸಿ.ಬಿ ರಿಷ್ಯಂತ್ ವರ್ಗಾವಣೆ – ಯತೀಶ್ ಎನ್ ನೇಮಕ

Vijayaprabha Mobile App free

ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಹೀಗಿದೆ

ಲಾಬೂರಾಮ್ : ಐಜಿಪಿ ಕೇಂದ್ರ ವಲಯ

ಬಿ.ಆರ್. ರವಿಕಾಂತೇಗೌಡ : ಐಜಿಪಿ ಹೆಡ್ ಕ್ವಾಟ್ರರ್ಸ್ -1 ಬೆಂಗಳೂರು (ಡಿಜಿ ಕಛೇರಿ)

ಡಾ ಕೆ. ತ್ಯಾಗರಾಜನ್ : ಐಜಿಪಿ, ಐಎಸ್‌ಡಿ

ಎನ್. ಶಶಿಕುಮಾರ್ : ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ಬಿ

ರಮೇಶ್ : ಡಿಐಜಿ ಪೂರ್ವವಲಯ, ದಾವಣಗೆರೆ

ಸೀಮಾ ಲಾಟ್ಕರ್: ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ್ : ಐಜಿಪಿ ( ಡಿಜಿ ಕಛೇರಿ)

ಸಿಕೆ ಬಾಬಾ: ಎಸ್.ಪಿ. ಬೆಂಗಳೂರು ಗ್ರಾಮಾಂತರ

ಎನ್. ವಿಷ್ಣುವರ್ಧನ್: ಎಸ್.ಪಿ. ಮೈಸೂರು ಜಿಲ್ಲೆ

ಸುಮನ್ ಡಿ. ಪೆನ್ನೆಕರ್: ಎಸ್.ಪಿ. ಬಿಎಂಟಿಎಫ್

ಸಿ. ಬಿ. ರಿಷ್ಯಂತ್: ಎಸ್‌.ಪಿ. ವೈರ್ಲೆಸ್

ಚನ್ನಬಸವಣ್ಣ: ಐಜಿಪಿ,(ಆಡಳಿತ ) ಡಿಜಿ ಕಚೇರಿ

ನಾರಾಯಣ್ ಎಂ.: ಎಸ್ ಪಿ ಉತ್ತರ ಕನ್ನಡ

ಸಾರಾ ಫಾತಿಮಾ: ಡಿಸಿಪಿ ಆಗ್ನೇಯ ವಿಭಾಗ, ಬೆಂಗಳೂರು ನಗರ

ಅರುಣಾಂಗ್ಷು ಗಿರಿ : ಎಸ್‌ಪಿ, ಸಿಐಡಿ

ನಾಗೇಶ್ ಡಿ.ಎಲ್.: ಡಿಸಿಪಿ , ಸಿಎಆರ್‌ ಹೆಡ್ ಕ್ವಾರ್ಟರ್ಸ್. ಬೆಂಗಳೂರು ನಗರ

ಪದ್ಮಿನಿ ಸಾಹೋ: ಡಿಸಿಪಿ ಆಡಳಿತ , ಬೆಂಗಳೂರು ನಗರ

ಪ್ರದೀಪ್ ಗುಂಟಿ: ಎಸ್‌ಪಿ ಬೀದರ್ ಜಿಲ್ಲೆ

ಯತೀಶ್ ಎನ್. : ಎಸ್‌ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡಿ, ಎಸ್ ಪಿ ಮಂಡ್ಯ ಜಿಲ್ಲೆ

ಇದನ್ನು ಓದಿ: ಹೊಸ ರೇಷನ್‌ ಕಾರ್ಡ್‌ಗೆ ಇಂದೇ ಅರ್ಜಿ ಸಲ್ಲಿಸಿ.. ತಿದ್ದುಪಡಿಗೂ ಇದೆ ಅವಕಾಶ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.