krushi bhagya yojane: ರಾಜ್ಯ ಸರ್ಕಾರದಿಂದ ಕೃಷಿ ಭಾಗ್ಯ ಯೋಜನೆ; ನೀರಾವರಿ ಘಟಕಗಳಿಗೆ ಸಹಾಯಧನ..!

Vijayaprabha

krushi bhagya yojane: ರಾಜ್ಯ ಸರ್ಕಾರದ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ನೀರಾವರಿ ಘಟಕಗಳಿಗೆ ಸಹಾಯಧನವನ್ನು ನೀಡಲಾಗುತ್ತಿದ್ದು, ಯಾವೆಲ್ಲಾ ಯೋಜನೆಗಳಿಗೆ ಹಾಗೂ ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನು ಓದಿ: ಏಪ್ರಿಲ್ 8ರಂದು ಸಂಪೂರ್ಣ ಸೂರ್ಯಗ್ರಹಣ..ಈ ದೇಶಗಳಲ್ಲಿ ಪೂರ್ಣ ಕತ್ತಲು; ಭಾರತದಲ್ಲಿ ಗೋಚರಿಸುತ್ತದೆಯೇ?

krushi bhagya yojane: ಯಾವೆಲ್ಲಾ ನೀರಾವರಿ ಯೋಜನೆಗಳಿಗೆ ಸಹಾಯಧನ

krushi bhagya yojane

ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ಕೃಷಿ ಹೊಂಡದ ಸುತ್ತಲು ತಂತಿ ಬೇಲಿ ನಿರ್ಮಾಣ, ಪಂಪ್ಸೆಟ್, ತುಂತುರು ನೀರಾವರಿ, ಈ ಐದು ನೀರಾವರಿ ಘಟಕಗಳಿಗೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಸಹಾಯಧನವನ್ನು ನೀಡಲಾಗುತ್ತಿದೆ.

ಇದನ್ನು ಓದಿ: ಬಿಪಿಎಲ್‌ ಕಾರ್ಡ್‌ ಇದ್ದವರ ಖಾತೆಗೆ ಹಣ ಜಮಾ; ಸ್ಟೇಟಸ್ ಚೆಕ್ ಮಾಡಿ!

ರಾಜ್ಯದ 24 ಜಿಲ್ಲೆಯ ನೂರಾರು ಪ್ರದೇಶಗಳನ್ನು ಆಯ್ಕೆ ಮಾಡಿ ಒಂದು ಪ್ಯಾಕೇಜ್ ನಂತೆಯೇ ಸಿದ್ಧಪಡಿಸಲಾಗಿದೆ. ಈ ಯೋಜನೆಯ ಮೂಲಕ ರೈತರು ತಮ್ಮ ಜಮೀನಿನಲ್ಲಿ ಈ ಮೇಲಿನ ಐದು ನೀರಾವರಿ ಘಟಕ ಸೇರಿದಂತೆ ಮೊದಲಾದವುಗಳಿಗೆ ಸಹಾಯಧನ ಪಡೆಯಬಹುದಾಗಿದೆ.

krushi bhagya yojane: ಅರ್ಜಿ ಸಲ್ಲಿಸುವುದು ಹೇಗೆ?

ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ನೀರಾವರಿ ಘಟಕಗಳ ಲಾಭವನ್ನು ಪಡೆಯಲು ಇಚ್ಛಿಸುವ ರೈತರು ಇಲಾಖೆ ಅಥವಾ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬೇಕು ಅಥವಾ ಕರ್ನಾಟಕದ ತಾಲೂಕು/ಜಿಲ್ಲೆಗಳಿಗೆ ಸಂಬಂಧಿಸಿದ ಕೃಷಿ ಇಲಾಖೆಗಳಿಗೆ ಭೇಟಿ ನೀಡಬೇಕು.

ಇದನ್ನು ಓದಿ: ನಿಂಬೆಯಲ್ಲಿವೆ ಅನೇಕ ಆರೋಗ್ಯ ಲಾಭಗಳು; ದಿನ ನಿಂಬೆ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನ ಗೊತ್ತಾ..?

krushi bhagya yojane: ಅರ್ಜಿ ಸಲ್ಲಿಕೆಗೆ ಯಾವುದೆಲ್ಲಾ ದಾಖಲೆಗಳು ಬೇಕು

ಕೃಷಿ ಭೂಮಿಗೆ ಸಂಬಂಧಪಟ್ಟ ಎಲ್ಲಾ ದಾಖಲೆ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್, ಇನ್ನೀತರ ಅಗತ್ಯ ದಾಖಲೆ ನೀಡಬೇಕು

ವಾಟ್ಸಾಪ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ ಇಲ್ಲಿಕ್ಲಿಕ್ಮಾಡಿ
Share This Article
Follow:
Kannada news - Vijayaprabha is a live Kannada news portal offering Kannada news online, Movie News in Kannada, Sports News in Kannada, Business News in Kannada & all Kannada Newspaper updates, Current Affairs in Karnataka & around the India in Kannada language.
Leave a comment

Leave a Reply

Your email address will not be published. Required fields are marked *

Exit mobile version