ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗಳಿಗೆ 2000 ರೂ…!

farmer vijayaprabha news farmer vijayaprabha news

ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆ 13ನೇ ಕಂತಿನ ಹಣ ಇಂದು ಬಿಡುಗಡೆಯಾಗುತ್ತಿದ್ದು, ಜನವರಿ ಮೊದಲ ವಾರದಲ್ಲಿ ರೈತರ ಖಾತೆಗೆ 13ನೇ ಕಂತು ಜಮಾ ಆಗಲಿದೆ.

ಹೌದು, ಇತ್ತೀಚೆಗೆ ಪ್ರಧಾನಿ ಮೋದಿ ಅವರು ಕಿಸಾನ್‌ ಸಮ್ಮಾನ್‌ ಯೋಜನೆ 12ನೇ ಕಂತಿನ ಹಣವನ್ನು ಬಿಡುಗಡೆಗೊಳಿಸಿದ್ದರು. ಇದುವರೆಗೆ ಈ ಯೋಜನೆ ಭಾಗವಾಗಿ ಒಟ್ಟು 10 ಕೋಟಿಗೂ ಹೆಚ್ಚು ರೈತರು ಈ ಕಂತಿನ ಹಣದ ಫಲಾನುಭವ ಪಡೆದುಕೊಂಡಿದ್ದಾರೆ. ವಾರ್ಷಿಕವಾಗಿ 6 ಸಾವಿರ ರೂ.ಗಳನ್ನು ಪ್ರತಿ 4 ತಿಂಗಳಿಗೊಮ್ಮೆ 2000 ರೂ.ನಂತೆ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರ ಜಮೆ ಮಾಡುತ್ತಿದೆ.

ಪಿಎಂ ಕಿಸಾನ್ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದ್ದರೆ, ನೀವು ಪ್ರಧಾನ ಮಂತ್ರಿ ಕಿಸಾನ್ ಯೋಜನೆ ಸಹಾಯವಾಣಿ ಸಂಖ್ಯೆ- 155261 ಅಥವಾ 1800115526 (ಟೋಲ್ ಫ್ರೀ) ಅಥವಾ 011-23381092 ಅನ್ನು ಸಹ ಸಂಪರ್ಕಿಸಬಹುದು.

Advertisement

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement