ರಾಜ್ಯದಲ್ಲಿ ಇಂದು 1564 ಕರೋನ ಕೇಸ್, 4,775 ಜನ ಡಿಸ್ಚಾರ್ಜ್; ಯಾದಗಿರಿಯಲ್ಲಿ ‘ಶೂನ್ಯ’ ಕೇಸ್, ಯಾವ ಜಿಲ್ಲೆಯಲ್ಲಿ ಎಷ್ಟು? ಇಲ್ಲಿದೆ ನೋಡಿ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1564 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2853643ಕ್ಕೆ ಏರಿಕೆಯಾಗಿದೆ. ಇನ್ನು, ಒಂದೇ ದಿನ 59 ಜನ ಮಹಾಮಾರಿಗೆ ಬಲಿಯಾಗಿದ್ದು,…

coronavirus-update

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1564 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 2853643ಕ್ಕೆ ಏರಿಕೆಯಾಗಿದೆ.

ಇನ್ನು, ಒಂದೇ ದಿನ 59 ಜನ ಮಹಾಮಾರಿಗೆ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 35367ಕ್ಕೆ ತಲುಪಿದ್ದು, ಕಳೆದ 24 ಗಂಟೆಗಳಲ್ಲಿ 4775 ಜನ ಡಿಸ್ಚಾರ್ಜ್ ಆಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2773407ಕ್ಕೆ ಏರಿಕೆಯಾಗಿದ್ದು, ಸದ್ಯ 44846 ಸಕ್ರಿಯ ಪ್ರಕರಣಗಳಿವೆ.

ಇಂದೇ 1,564 ಸೋಂಕು: ಯಾವ ಜಿಲ್ಲೆಯಲ್ಲಿ ಎಷ್ಟು?:

Vijayaprabha Mobile App free

ಬಾಗಲಕೋಟೆ-0, ಬಳ್ಳಾರಿ-17, ಬೆಳಗಾವಿ-28, ಬೆಂ.ಗ್ರಾ-42, ಬೆಂಗಳೂರು-352, ಬೀದರ್-3, ಚಾಮರಾಜನಗರ-48, ಚಿಕ್ಕಬಳ್ಳಾಪುರ-12, ಚಿಕ್ಕಮಗಳೂರು-72, ಚಿತ್ರದುರ್ಗ-6, ದ.ಕನ್ನಡ-154, ದಾವಣಗೆರೆ-37, ಧಾರವಾಡ-8, ಗದಗ-5, ಹಾಸನ-59, ಹಾವೇರಿ-4, ಕಲಬುರಗಿ-10, ಕೊಡಗು-150, ಕೋಲಾರ-57, ಕೊಪ್ಪಳ-7, ಮಂಡ್ಯ-65, ಮೈಸೂರು-162, ರಾಯಚೂರು-4, ರಾಮನಗರ-14, ಶಿವಮೊಗ್ಗ-77, ತುಮಕೂರು-116, ಉಡುಪಿ-28, ಉ.ಕನ್ನಡ-24, ವಿಜಯಪುರ-3, ಯಾದಗಿರಿ-0 ಪ್ರಕರಣಗಳು ಪತ್ತೆಯಾಗಿವೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.