ರಾಜ್ಯದ ಆರೋಗ್ಯ ಯೋಜನೆಯಾದ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾರ್ಚ್ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ಹೌದು, ರೈತರು ಮತ್ತು ಸಹಕಾರಿ ಸಂಘಗಳ ಸದಸ್ಯರಿಗೆ ಹಾಗೂ ಇತರರಿಗೆ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ಈ ಯೋಜನೆ ಸ್ಥಾಪನೆ ಮಾಡಲಾಗಿದೆ. ಈಗಾಗಲೇ 33 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. 5744 ಸಹಕಾರ ಸಂಘಗಳನ್ನು ಒಂದೇ ಅಪ್ಲಿಕೇಷನ್ನಡಿ ತಂದು ಸುಲಭ ಚಿಕಿತ್ಸೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.