ಕುರಿಗಾಹಿಗಳಿಗೆ ತಲಾ 20 ಕುರಿ, 1 ಮೇಕೆ: ಸಿಎಂ ಮಹತ್ವದ ಘೋಷಣೆ

ವಿಧಾನಸಭಾ ಚುನಾವಣೆಗೆ 6 ತಿಂಗಳು ಮಾತ್ರವೇ ಬಾಕಿ ಇದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಬ್ಯಾಡಗಿಯಲ್ಲಿ ಮಹತ್ವದ ಯೋಜನೆ ಘೋಷಿಸಿದ್ದಾರೆ. ಹೌದು, ರಾಜ್ಯದ ಪ್ರತಿಯೊಬ್ಬ ಕುರಿಗಾಹಿಗೆ ತಲಾ 20 ಕುರಿ, 1 ಮೇಕೆ…

basavaraj-bommai-vijayaprabha

ವಿಧಾನಸಭಾ ಚುನಾವಣೆಗೆ 6 ತಿಂಗಳು ಮಾತ್ರವೇ ಬಾಕಿ ಇದ್ದು, ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಬ್ಯಾಡಗಿಯಲ್ಲಿ ಮಹತ್ವದ ಯೋಜನೆ ಘೋಷಿಸಿದ್ದಾರೆ.

ಹೌದು, ರಾಜ್ಯದ ಪ್ರತಿಯೊಬ್ಬ ಕುರಿಗಾಹಿಗೆ ತಲಾ 20 ಕುರಿ, 1 ಮೇಕೆ ನೀಡುತ್ತೇವೆ. ಈ ಯೋಜನೆಗೆ ₹324 ಕೋಟಿ ಮೀಸಲಿಟ್ಟಿದ್ದೇವೆ. ಕುರಿಗಾಹಿಗಳು ಬಿಸಿಲು, ಮಳೆಗೆ ಸಿಲುಕಿ ನರಳುತ್ತಿದ್ದು, ಸಂಕಷ್ಟದಲ್ಲಿದ್ದಾರೆ. ಹಾಗಾಗಿ ಈ ಯೋಜನೆಯನ್ನು ಜಾರಿಗೊಳಿಸಿ, ಅವರ ಜೀವನವನ್ನು ಹಸನು ಮಾಡಲು ನಮ್ಮ ಸರ್ಕಾರ ಪಣ ತೊಟ್ಟಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.