ಬಿಗ್ ನ್ಯೂಸ್: ನಿಮ್ಮ ಖಾತೆಗೆ 2000 ರೂ!

ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಫಲಾನುಭವಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ. 12ನೇ ಕಂತಿನ 2000 ರೂ. ಹಣ ಆಗಸ್ಟ್ ಮೊದಲ ಅಥವಾ 2ನೇ ವಾರದಲ್ಲಿ ರೈತರ ಖಾತೆಗೆ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ಈಗಾಗಲೇ 11ನೇ ಕಂತಿನ…

Farmers vijayaprabha news

ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ಫಲಾನುಭವಿಗಳಿಗೆ ಇಲ್ಲಿದೆ ಪ್ರಮುಖ ಮಾಹಿತಿ. 12ನೇ ಕಂತಿನ 2000 ರೂ. ಹಣ ಆಗಸ್ಟ್ ಮೊದಲ ಅಥವಾ 2ನೇ ವಾರದಲ್ಲಿ ರೈತರ ಖಾತೆಗೆ ವರ್ಗಾವಣೆಯಾಗಬಹುದು ಎನ್ನಲಾಗಿದ್ದು, ಈಗಾಗಲೇ 11ನೇ ಕಂತಿನ ಹಣ ರೈತರ ಕೈ ಸೇರಿದೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಪಿಎಂ ಕಿಸಾನ್ ಯೋಜನೆಯಡಿ ತಲಾ 2000 ರೂ.ಗಳಂತೆ ವಾರ್ಷಿಕ 3 ಕಂತುಗಳಲ್ಲಿ 6000 ರೂ. ಫಲಾನುಭವಿಗಳಿಗೆ ನೀಡಲಾಗುತ್ತದೆ. ಅದಕ್ಕೂ ಮೊದಲು ಜುಲೈ 31ರೊಳಗೆ ಇ- ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.