Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » 2000 rupees of 12th installment will soon be deposited in farmers accounts under pm kisan scheme
ಪ್ರಮುಖ ಸುದ್ದಿ

GOOD NEWS: ನಿಮ್ಮ ಖಾತೆಗೆ 2,000ರೂ..! ಇವರಿಗೆ ಮಾತ್ರ..!

  ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ 12ನೇ ಕಂತಿನ 2,000 ರೂಪಾಯಿ ಮೊತ್ತವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, ಈ ಕುರಿತು ಅಧಿಕೃತ ದಿನಾಂಕ ಘೋಷಣೆಯಾಗಿಲ್ಲ. ಆದರೆ,…

Author Avatar

Vijayaprabha

August 5, 20227:17 am accounte-KYCFarmersfeaturedinstallmentPM Kisan Yojanaಕಿಸಾನ್ ಸಮ್ಮಾನ್ ನಿಧಿ ಯೋಜನೆಕೇಂದ್ರ ಸರ್ಕಾರಪ್ರದಾನ ಮಂತ್ರಿ
farmer vijayaprabha news1

 

ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳಿಗೆ 12ನೇ ಕಂತಿನ 2,000 ರೂಪಾಯಿ ಮೊತ್ತವನ್ನು ಕೇಂದ್ರ ಸರ್ಕಾರ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎನ್ನಲಾಗಿದ್ದು, ಈ ಕುರಿತು ಅಧಿಕೃತ ದಿನಾಂಕ ಘೋಷಣೆಯಾಗಿಲ್ಲ. ಆದರೆ, ಬಹುತೇಕ ಆಗಸ್ಟ್ ಅಥವಾ ನವೆಂಬರ್ ತಿಂಗಳ ನಡುವೆ ಯಾವುದೇ ಸಮಯದಲ್ಲೂ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಫಲಾನುಭವಿಗಳ ಅರ್ಹರ ಖಾತೆಗಳಿಗೆ ಹಣ ಜಮೆ ಆಗಲಿದೆ.

ಅಲ್ಲದೇ, ಪಿಎಂ ಕಿಸಾನ್ ಯೋಜನೆ ಲಾಭ ಪಡೆಯಲು ಪೂರ್ಣಗೊಳಿಸಬೇಕಾಗಿದ್ದ E-KYC ಪ್ರಕ್ರಿಯೆಗೆ ಜುಲೈ 31 ಕೊನೆ ದಿನವಾಗಿತ್ತು. ಪಿಎಂ ಕಿಸಾನ್ ಯೋಜನೆ E-KYC ಪ್ರಕ್ರಿಯೆ ಪೂರ್ಣಗೊಳಿಸಿದ ಅರ್ಹ ಫಲಾನುಭವಿಗಳ ಖಾತೆಗಳಿಗೆ ಮಾತ್ರ ಹಣ ಜಮೆಯಾಗಲಿದ್ದು, E-KYC ಪೂರ್ಣಗೊಳಿಸದವರಿಗೆ ಹಣ ಜಮೆ ಆಗುವುದಿಲ್ಲ ಎನ್ನಲಾಗಿದೆ.

Vijayaprabha Mobile App free

ಇನ್ನು, ಕೇಂದ್ರ ಸರ್ಕಾರ ಪ್ರದಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪ್ರತಿ ವರ್ಷ ಮೂರೂ ಕಂತುಗಳಲ್ಲಿ 2,000 ರೂಪಾಯಿಯಂತೆ 6000 ರೂಪಾಯಿಗಳನ್ನು ಅರ್ಹ ರೈತರ ಖಾತೆಗೆ ಮಾಡುತ್ತದೆ.

 

 

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

link Aadhaar with RTC

link Aadhaar with RTC : RTCಗೆ ಆಧಾರ್ ಲಿಂಕ್ ಕಡ್ಡಾಯ: ಇಲ್ಲವಾದಲ್ಲಿ ಸಿಗೋದಿಲ್ಲ ಸರ್ಕಾರದ ಸೌಲಭ್ಯ..!

By Vijayaprabha February 27, 2024
#ट्रेंडिंग हैशटैग:accounte-KYCFarmersfeaturedinstallmentPM Kisan Yojanaಕಿಸಾನ್ ಸಮ್ಮಾನ್ ನಿಧಿ ಯೋಜನೆಕೇಂದ್ರ ಸರ್ಕಾರಪ್ರದಾನ ಮಂತ್ರಿ

Post navigation

Previous Previous post: 5,000 ಕಾನ್ಸ್‌ಟೇಬಲ್ ನೇಮಕ: ಗೃಹ ಸಚಿವ ಆರಗ ಜ್ಞಾನೇಂದ್ರ
Next Next post: 200 ಜನರೊಂದಿಗೆ ಮಲಗಿದ್ದೆ: ಭಾರೀ ಚರ್ಚೆಗೆ ಕಾರಣವಾದ ಖ್ಯಾತ ನಟಿ ಹೇಳಿಕೆ!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By