ಕೊರೋನಾದಿಂದ ಮೃತಪಡುವ ಪೌರಕಾರ್ಮಿಕರಿಗೆ 50 ಲಕ್ಷ ಪರಿಹಾರ ನೀಡಬೇಕು : ಎಚ್.ಡಿ ಕುಮಾರಸ್ವಾಮಿ

ಬೆಂಗಳೂರು : ಪೌರಕಾರ್ಮಿಕರ ದಿನಾಚರಣೆ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಕರ್ತವ್ಯ ನಿರತ ಪೌರಕಾರ್ಮಿಕರು ಕೊರೋನಾದಿಂದಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ₹50 ಲಕ್ಷ ಪರಿಹಾರ ನೀಡಬೇಕು…

hd kumaraswamy vijayaprabha

ಬೆಂಗಳೂರು : ಪೌರಕಾರ್ಮಿಕರ ದಿನಾಚರಣೆ ಹಿನ್ನೆಲೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಕರ್ತವ್ಯ ನಿರತ ಪೌರಕಾರ್ಮಿಕರು ಕೊರೋನಾದಿಂದಾಗಿ ಮೃತಪಟ್ಟರೆ ಅವರ ಕುಟುಂಬಕ್ಕೆ ಸರ್ಕಾರ ₹50 ಲಕ್ಷ ಪರಿಹಾರ ನೀಡಬೇಕು ಎಂದು ಹೇಳಿದ್ದಾರೆ.

ಹಣರೂಪದ ಪರಿಹಾರ ಸರ್ಕಾರದ ಆಡಳಿತಾತ್ಮಕ ಕರ್ತವ್ಯವಾಗುತ್ತದೆ. ಪೌರಕಾರ್ಮಿಕರನ್ನು ಸದಾ ಕೃತಜ್ಞತೆಯಿಂದ ಸ್ಮರಿಸುವುದು, ಅವರ ಬೇಡಿಕೆಗಳನ್ನು ಈಡೇರಿಸುವುದೇ ಅವರಿಗೆ ಸಲ್ಲಿಸಬಹುದಾದ ನಿಜ ಗೌರವ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Vijayaprabha Mobile App free

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.