BIG NEWS: 9,500 ಮಂದಿ ಉದ್ಯೋಗ ಕಳೆದುಕೊಂಡ ಅತಿಥಿ ಉಪನ್ಯಾಸಕರು; ನ್ಯಾಯಕ್ಕಾಗಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಗೌರವ ಧನವನ್ನು 32 ಸಾವಿರಕ್ಕೆ ಮತ್ತು ಕಾರ್ಯಭಾರವನ್ನು16 ಗಂಟೆಗಳಿಗೆ ಹೆಚ್ಚಿಸಿದ ಪರಿಣಾಮ 14,000 ಅತಿಥಿ ಉಪನ್ಯಾಸಕರ ಪೈಕಿ 9,500 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ…

teacher-job-vijayaprabha-news

ಬೆಂಗಳೂರು: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಗೌರವ ಧನವನ್ನು 32 ಸಾವಿರಕ್ಕೆ ಮತ್ತು ಕಾರ್ಯಭಾರವನ್ನು16 ಗಂಟೆಗಳಿಗೆ ಹೆಚ್ಚಿಸಿದ ಪರಿಣಾಮ 14,000 ಅತಿಥಿ ಉಪನ್ಯಾಸಕರ ಪೈಕಿ 9,500 ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ಆದೇಶವನ್ನು ಹಿಂಪಡೆಯುವ ಮೂಲಕ ನಮಗೂ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ನೊಂದ ಅತಿಥಿ ಉಪನ್ಯಾಸಕರು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇನ್ನು ಪ್ರತಿಭಟನೆಯ ನೇತೃತ್ವವನ್ನು ಸಿಐಟಿಯುಸಿ ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರು ವಹಿಸಿಕೊಂಡಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.