Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » a bank employee transferred 2 69 crores to his wifes account
ಪ್ರಮುಖ ಸುದ್ದಿ

ಹೆಂಡತಿಯ ಖಾತೆಗೆ ಬರೋಬ್ಬರಿ 2.69 ಕೋಟಿ ರೂ ವರ್ಗಾಯಿಸಿದ ಬ್ಯಾಂಕ್ ಸಿಬ್ಬಂದಿ!

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ ಬರೋಬ್ಬರಿ 2.69 ಕೋಟಿ ರೂ ವರ್ಗಾವಣೆ ಮಾಡಿ ಎಸ್ಕೇಪ್ ಆಗಿರುವ ವಿಚಾರ…

Author Avatar

Vijayaprabha

September 13, 202211:33 am accountbank employeefeaturedtransferredWifeಉತ್ತರ ಕನ್ನಡಜಿಲ್ಲೆಪಟ್ಟಣಬ್ಯಾಂಕ್ ಆಫ್ ಬರೋಡಾಬ್ಯಾಂಕ್ ಖಾತೆಯಲ್ಲಾಪುರ
bank employee transferred 2.69 crores to his wife's account

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಸಹಾಯಕ ವ್ಯವಸ್ಥಾಪಕನೇ ಬ್ಯಾಂಕಿನ ಖಾತೆಯಿಂದ ತನ್ನ ಹೆಂಡತಿಯ ಖಾತೆಗೆ ಬರೋಬ್ಬರಿ 2.69 ಕೋಟಿ ರೂ ವರ್ಗಾವಣೆ ಮಾಡಿ ಎಸ್ಕೇಪ್ ಆಗಿರುವ ವಿಚಾರ ಬೆಳಕಿಗೆ ಬಂದಿದೆ.

ಹೌದು, ಈ ಕುರಿತು ಶಾಖಾ ವ್ಯವಸ್ಥಾಪಕ ವಿಶ್ವೇಶ್ವರ ಭಟ್ಟ ದೂರು ದಾಖಲಿಸಿದ್ದು, ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ತನ್ನ ಹೆಂಡತಿಯ ಖಾತೆಗೆ ವರ್ಗಾವಣೆ ಮಾಡಿದ್ದು, ಪ್ರಸ್ತುತ ಆತ ನಾಪತ್ತೆಯಾಗಿದ್ದಾನೆ ಎನ್ನಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ಮಣಿಪುರ: ವಕ್ಫ್ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದಕ್ಕಾಗಿ ಬಿಜೆಪಿ ನಾಯಕನ ಮನೆಗೆ ಬೆಂಕಿ ಹಚ್ಚಿ, ಧ್ವಂಸ ಮಾಡಿದ ಪುಡಾರಿಗಳು

By Vinay Vamshi April 7, 2025
#ट्रेंडिंग हैशटैग:accountbank employeefeaturedtransferredWifeಉತ್ತರ ಕನ್ನಡಜಿಲ್ಲೆಪಟ್ಟಣಬ್ಯಾಂಕ್ ಆಫ್ ಬರೋಡಾಬ್ಯಾಂಕ್ ಖಾತೆಯಲ್ಲಾಪುರ

Post navigation

Previous Previous post: ನರೇಶ್-ರಮ್ಯಾ-ಪವಿತ್ರಾ ಕೇಸಿಗೆ ಟ್ವಿಸ್ಟ್; ನರೇಶ್ ಮನೆಯಲ್ಲಿ ರಮ್ಯಾ; ನಟಿ ಪವಿತ್ರಾ ಲೋಕೇಶ್ ಎಲ್ಲಿ?
Next Next post: LPG ಸಿಲಿಂಡರ್ ಬೆಲೆ ಇಳಿಕೆ..?

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By