Anna bhagya yojana : ಫಲಾನುಭವಿಗಳಿಗೆ ಶಾಕ್ ನೀಡಿದ ಸರ್ಕಾರ

Anna bhagya yojana : ಸಿಎಂ ಸಿದ್ದರಾಮಯ್ಯನವರ ಕನಸಿನ ಯೋಜನೆ ಅನ್ನಭಾಗ್ಯ ಯೋಜನೆ (Anna bhagya yojana) ಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ, ಕಳೆದ ಮೂರು ತಿಂಗಳುಗಳಿಂದ ಫಲಾನುಭವಿಗಳ…

Anna bhagya yojana

Anna bhagya yojana : ಸಿಎಂ ಸಿದ್ದರಾಮಯ್ಯನವರ ಕನಸಿನ ಯೋಜನೆ ಅನ್ನಭಾಗ್ಯ ಯೋಜನೆ (Anna bhagya yojana) ಯಡಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತಿತ್ತು. ಆದರೆ, ಕಳೆದ ಮೂರು ತಿಂಗಳುಗಳಿಂದ ಫಲಾನುಭವಿಗಳ ಖಾತೆಗೆ ಹಣ ಜಮೆ ಆಗಿಲ್ಲ.

ಅನ್ನಭಾಗ್ಯದ ಹಣ ಬಾರದ ಪರಿಣಾಮ ಸರ್ಕಾರದ ವಿರುದ್ಧ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 3 ತಿಂಗಳಿನಿಂದ ಹಣವನ್ನೂ ಕೊಡದೆ, ಅಕ್ಕಿಯನ್ನೂ ಕೊಡದೆ ಆಹಾರ &ನಾಗಾರೀಕ ಸರಬರಾಜು ಇಲಾಖೆಯ ಜನರಿಗೆ ಟೋಪಿಹಾಕುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ : ಬಿಗ್ ಬಾಸ್ ಮನೆಯಿಂದ ಮೊದಲ ವಾರ ಯಾರಿಗೆ ಗೇಟ್‌ ಪಾಸ್? ಚೈತ್ರಾ ಕುಂದಾಪುರಗೆ ಸಿಗುತ್ತಾ ಗೇಟ್‌ ಪಾಸ್?

Vijayaprabha Mobile App free

ನಾವು ಅಕ್ಕಿ ದುಡ್ಡು ಬರುತ್ತದೆ ಅಂತ ಬ್ಯಾಂಕಿಗೂ ಮನೆಗೂ ಅಲೆದಾಡುತ್ತಾ ಇದ್ದೇವೆ ಇದ್ದೀವಿ. ಆದರೆ ಅಕ್ಕಿ ದುಡ್ಡು ಮಾತ್ರ ನಮಗೆ ಬಂದಿಲ್ಲ ಎಂದು ಜನ ಕಿಡಿಕಾರುತ್ತಿದ್ದರೆ. ನಮಗೆ ಹಣದ ಅಗತ್ಯ ಇಲ್ಲ. ಹಣದ ಬದಲು ನಮಗೆ ಅಕ್ಕಿಯನ್ನೇ ಕೊಡಿ. ಅಥವಾ ಅಕ್ಕಿ ಸಿಗದಿದ್ದರೆ ದಿನಸಿ ಪದಾರ್ಥ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.