‘SSLC, PUC ಪರೀಕ್ಷೆ ರದ್ದು ಮಾಡಿ’: ಸರ್ಕಾರಕ್ಕೆ ವಾಟಾಳ್ ನಾಗರಾಜ್ ಒತ್ತಾಯ

ಚಾಮರಾಜನಗರ: ರಾಜ್ಯದಲ್ಲಿ ಕರೋನ ತಾಂಡವವಾಡುತ್ತಿದ್ದು,  ‘ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ’ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು, ರಾಜ್ಯದಲ್ಲಿ ‘SSLC ಹಾಗೂ PUC ಪರೀಕ್ಷೆ ರದ್ದು…

vatal nagaraj vijayaprabha news

ಚಾಮರಾಜನಗರ: ರಾಜ್ಯದಲ್ಲಿ ಕರೋನ ತಾಂಡವವಾಡುತ್ತಿದ್ದು,  ‘ಮಕ್ಕಳ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ’ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು, ರಾಜ್ಯದಲ್ಲಿ ‘SSLC ಹಾಗೂ PUC ಪರೀಕ್ಷೆ ರದ್ದು ಮಾಡಿ’ ಎಂದು ಒತ್ತಾಯಿಸಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು, ಕೊರೋನಾ ಸೋಂಕಿನ ಹಿನ್ನೆಲೆ ಹಲವು ರಾಜ್ಯಗಳಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಪಾಸ್ ಮಾಡಿದ್ದಾರೆ. ರಾಜ್ಯದಲ್ಲಿ ಕೂಡ SSLC ಹಾಗೂ PUC ಮಕ್ಕಳಿಗೆ ಪರೀಕ್ಷೆಯನ್ನು ರದ್ದು ಮಾಡಿ, ಪರೀಕ್ಷೆ ಇಲ್ಲದೇ ಅವರನ್ನು ಪಾಸ್ ಮಾಡಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.