ತೊಗರಿ ಬೇಳೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ’

ಹಸಿರು ಬಟಾಣಿಯಲ್ಲಿ, ಕಲ್ಲಂಗಡಿ ಹಣ್ಣಿನಲ್ಲಿ, ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ತೊಗರಿ ಬೇಳೆಯಲ್ಲಿ ಸಹ ಕೇಸರಿ ಬೇಳೆ ಮಿಶ್ರಣವಾಗಿರುವುದು ಪತ್ತೆಯಾಗಿದೆ. ನಿತ್ಯ ಸಾಂಬಾರು ತಯಾರಿಸಲು ಬಳಕೆಯಾಗುವ ತೊಗರಿ…

ಹಸಿರು ಬಟಾಣಿಯಲ್ಲಿ, ಕಲ್ಲಂಗಡಿ ಹಣ್ಣಿನಲ್ಲಿ, ಇಡ್ಲಿ ತಯಾರಿಕೆಗೆ ಬಳಸುವ ಪ್ಲಾಸ್ಟಿಕ್‌ನಿಂದ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಬೆನ್ನಲ್ಲೇ ತೊಗರಿ ಬೇಳೆಯಲ್ಲಿ ಸಹ ಕೇಸರಿ ಬೇಳೆ ಮಿಶ್ರಣವಾಗಿರುವುದು ಪತ್ತೆಯಾಗಿದೆ.

ನಿತ್ಯ ಸಾಂಬಾರು ತಯಾರಿಸಲು ಬಳಕೆಯಾಗುವ ತೊಗರಿ ಬೇಳೆಯೂ ಕಲಬೆರಕೆಯಿಂದ ಮುಕ್ತವಲ್ಲ.

ಈ ಕೇಸರಿ ಬೇಳೆ ಸೇವನೆಯಿಂದ ಲ್ಯಾಥರಿಸಂ ಎಂಬ ಅಂಗವೈಕಲ್ಯತೆಗೆ ಕಾರಣವಾಗಬಲ್ಲ ಗಂಭೀರ ನರರೋಗ ಹಾಗೂ ಕ್ಯಾನ್ಸರ್ ಉಂಟಾಗುವ ಸಾಧ್ಯತೆಯಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಎಚ್ಚರಿಸಿ

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

Leave a Reply