ಮರಾಠಿಗರೂ ಕನ್ನಡಿಗರೇ; ಬಲವಂತದಿಂದ ರಾಜ್ಯ ಬಂದ್ ಮಾಡಿದರೆ ಎಚ್ಚರ: ಸಿಎಂ ಯಡಿಯೂರಪ್ಪ

ಬೆಂಗಳೂರು: ಮರಾಠಿ ಅಭಿವೃದ್ಧಿ ಪ್ರಾಧೀಕಾರ ರಚನೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಮಾಡುವ ಕುರಿತು ಎಚ್ಚರಿಕೆ ನೀಡಿವೆ. ಆದರೆ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿನ ಮರಾಠಿಗರು ಕನ್ನಡಿಗರೇ,…

b s yadiyurappa sudhakar vijayaprabha

ಬೆಂಗಳೂರು: ಮರಾಠಿ ಅಭಿವೃದ್ಧಿ ಪ್ರಾಧೀಕಾರ ರಚನೆ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ರಾಜ್ಯ ಬಂದ್ ಮಾಡುವ ಕುರಿತು ಎಚ್ಚರಿಕೆ ನೀಡಿವೆ. ಆದರೆ ಇದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀಕ್ಷಣ ಪ್ರತಿಕ್ರಿಯೆ ನೀಡಿದ್ದಾರೆ.

ಇಲ್ಲಿನ ಮರಾಠಿಗರು ಕನ್ನಡಿಗರೇ, ಅದಕ್ಕಾಗಿ ಅಭಿವೃದ್ಧಿ ಪ್ರಾಧೀಕಾರ ರಚನೆ ಮಾಡಲಾಗಿದೆ. ರಾಜ್ಯದಲ್ಲಿ ಯಾವುದೇ ಬಂದ್ ನಡೆಸಬಾರದು ಎಂದು ಕನ್ನಡಪರ ಸಂಘಟನೆಗಳಿಗೆ ಮನವಿ ಮಾಡುತ್ತೇನೆ. ಒಂದು ವೇಳೆ ಬಂದ್ ಮಾಡಿದರೆ ಕಠಿಣ ಪ್ರಮ ಕೈಗೊಳ್ಳಲಾಗುವುದು ಎಂದು ಬುಧವಾರ ಬೆಂಗಳೂರಿನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸಿಎಂ ಸೂಚನೆಯಂತೆ ಅಭಿವೃದ್ಧಿ ಪ್ರಾಧೀಕಾರ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯಂತೆ ಮರಾಠ ಅಭಿವೃದ್ಧಿ ಪ್ರಾಧೀಕಾರ ರಚನೆ ಮಾಡಲಾಗಿದೆ. ಇದಕ್ಕೆ ಸಚಿವ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.