ಪ್ರಿಯಾಂಕ್ ಖರ್ಗೆ ಲಂಚ ಮಂಚ ವಿಷಯ: ಶಾಸಕ ತೇಲ್ಕೂರ್ ವಿವಾದಾತ್ಮಕ ಹೇಳಿಕೆ

ಕೆಪಿಸಿಸಿ ವಕ್ತಾರ ಶಾಸಕ ಪ್ರಿಯಾಂಕ್ ಖರ್ಗೆ ಲಂಚ ಮಂಚದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೌದು, ಈ ಕುರಿತು ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ನಿಮ್ಮ…

Raj Kumar Patil Telkur

ಕೆಪಿಸಿಸಿ ವಕ್ತಾರ ಶಾಸಕ ಪ್ರಿಯಾಂಕ್ ಖರ್ಗೆ ಲಂಚ ಮಂಚದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು, ಈ ಕುರಿತು ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ನಿಮ್ಮ ಅಕ್ಕ ತಂಗಿಯರು ಸರ್ಕಾರಿ ನೌಕರಿಗೆ ಹೋಗಿದ್ದಾರೆ. ಅವರು ಮಂಚವೇರಿ ನೌಕರಿಗೆ ಹೋಗಿದ್ದಾರಾ ಅಂತಾ ಆರೋಪಿಸಿದ್ದು, ಇದು ಕೈ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್, ನನಗೆ ಪ್ರಿಯಾಂಕ್ ಖರ್ಗೆ ಬಗ್ಗೆ ಗೌರವಿವಿದೆ. ತಾನು ವೈಯಕ್ತಿಕವಾಗಿ ಮಾತನಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.