ಬೆಂಗಳೂರು: ರಾಜ್ಯದಲ್ಲಿ ಕರೋನ ಸೋಂಕಿನ ಪ್ರಮಾಣ ಕಡಿಮೆಯಾದ ಹಿನ್ನಲೆ, ಜೂನ್ 14ರ ನಂತರ 5 ಹಂತದಲ್ಲಿ ಲಾಕ್ಡೌನ್ ತೆರವಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ರಾಜ್ಯದಲ್ಲಿ ಕರೋನ ಪಾಸಿಟಿವಿಟಿ ರೇಟ್ ಶೇ.5 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್ ಮಾಡಲು ನಿರ್ಧರಿಸಲಾಗಿದ್ದು, ನಾಳೆ ನಡೆಯಲಿರುವ DCಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರು ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.
ಇನ್ನು, ಬೀದರ್ ನಲ್ಲಿ 0.55%, ಯಾದಗಿರಿ 3.3%, ಬೆಂಗಳೂರು 4.52%, ಕಲಬುರಗಿ, ಹಾವೇರಿ, ಬಾಗಲಕೋಟೆ, ರಾಮನಗರದಲ್ಲಿ ಕ್ರಮವಾಗಿ ಶೇ.2.5, 3.2, 4.5, 4.8%, ಜಿಲ್ಲೆಗಳಲ್ಲಿ ಕರೋನ ಪಾಸಿಟಿವಿಟಿ ದರ ಇದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.