ಮನೆ ಊಟ, ಹಾಸಿಗೆ ಪುಸ್ತಕಕ್ಕೆ ಬೇಡಿಕೆ ಇಟ್ಟ ದರ್ಶನ್‌..!

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು, ಹೊರಗಡೆ ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು. ಹೀಗಾಗಿ ದರ್ಶನ್‌ ಸರಿಯಾಗಿ ಊಟ ಮಾಡುತ್ತಿಲ್ಲ…

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಜೈಲು ಸೇರಿದ್ದಾರೆ. ಜಿಮ್‌ನಲ್ಲಿ ವರ್ಕೌಟ್‌ ಮಾಡಿಕೊಂಡು, ಹೊರಗಡೆ ಹಾಯಾಗಿದ್ದ ದರ್ಶನ್‌, ಕೈದಿಗಳಿಗೆ ಯಾವ ರೀತಿಯ ಊಟ ನೀಡುತ್ತಾರೋ ಅದನ್ನೇ ಸೇವಿಸಬೇಕು.

ಹೀಗಾಗಿ ದರ್ಶನ್‌ ಸರಿಯಾಗಿ ಊಟ ಮಾಡುತ್ತಿಲ್ಲ ಎಂದು ತಿಳಿದು ಬಂದಿದೆ. ಈ ಕಾರಣದಿಂದಲೇ ಅವರು 25 ದಿನಗಳಲ್ಲಿ 10 ಕೆಜಿ ತೂಕ ಕಳೆದುಕೊಂಡಿದ್ದಾರೆ ಎಂದು ವರದಿ ಆಗಿದೆ.

ಈ ಕಾರಣದಿಂದ ದರ್ಶನ್‌ ಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಊಟ, ಹಾಸಿಗೆ ಜೊತೆ ಇನ್ನಷ್ಟು ವಸ್ತುಗಳನ್ನು ಕೋರಿ ದರ್ಶನ್‌ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.