ರಾಜ್ಯದಲ್ಲಿ ಡೆಂಗ್ಯೂ ಕಾಟ: ತಿಂಗಳಲ್ಲಿ 1,652 ಪ್ರಕರಣಗಳು ದೃಢ; ಈ ಮುನ್ನೆಚ್ಚರಿಕೆ ವಹಿಸಿ!

ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪೀಡಿತರ ಸಂಖ್ಯೆ ಉಲ್ಬಣಗೊಂಡಿದ್ದು, ಜುಲೈ ತಿಂಗಳೊಂದರಲ್ಲೆ 1,652 ಪ್ರಕರಣ ದೃಢಪಟ್ಟಿವೆ. ಈವರೆಗೆ ಡೆಂಗಿ ಪೀಡಿತರಾದವರ ಒಟ್ಟು ಸಂಖ್ಯೆ 4,126ಕ್ಕೆ ಏರಿಕೆಯಾಗಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ. ಕಳೆದ ವರ್ಷ ಈ…

dengue vijayaprabha news

ಮಳೆಯಿಂದಾಗಿ ರಾಜ್ಯದಲ್ಲಿ ಡೆಂಗಿ ಪೀಡಿತರ ಸಂಖ್ಯೆ ಉಲ್ಬಣಗೊಂಡಿದ್ದು, ಜುಲೈ ತಿಂಗಳೊಂದರಲ್ಲೆ 1,652 ಪ್ರಕರಣ ದೃಢಪಟ್ಟಿವೆ. ಈವರೆಗೆ ಡೆಂಗಿ ಪೀಡಿತರಾದವರ ಒಟ್ಟು ಸಂಖ್ಯೆ 4,126ಕ್ಕೆ ಏರಿಕೆಯಾಗಿದೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.

ಕಳೆದ ವರ್ಷ ಈ ವೇಳೆ ಡೆಂಗಿ ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿಯೊಳಗಿತ್ತು. ಈ ವರ್ಷ 77 ಸಾವಿರಕ್ಕೂ ಅಧಿಕ ಡೆಂಗಿ ಶಂಕಿತರನ್ನು ಗುರುತಿಸಿ, ತಪಾಸಣೆಗೆ ಒಳಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ 31,070 ಮಂದಿಯಲ್ಲಿ ಡೆಂಗಿ ಶಂಕೆ ವ್ಯಕ್ತವಾಗಿದೆ.

ರಾಜ್ಯದಲ್ಲಿ ಡೆಂಗ್ಯೂ ಕಾಟ; ಈ ಮುನ್ನೆಚ್ಚರಿಕೆ ವಹಿಸಿ!

Vijayaprabha Mobile App free

*ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರ ವಹಿಸಿ.

*ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡಿಕೊಳ್ಳಿ.

*ನೀರು ನಿಲ್ಲದಂತೆ ಎಚ್ಚರ ವಹಿಸಿ.

*ಮಲಗುವಾಗ ಸೊಳ್ಳೆಪರದೆ ಬಳಸಿ.

*ಕುದಿಸಿ, ಆರಿಸಿದ ನೀರನ್ನು ಕುಡಿಯಿರಿ.

*ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ವಹಿಸಿ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.