ಬೆಂಗಳೂರು: ಮಾಜಿ CM ಸಿದ್ದರಾಮಯ್ಯ ಈಗ ಅಲೆಮಾರಿ ಅಲ್ಲ; ಅರೆ ಅಲೆಮಾರಿಯಾಗಿದ್ದಾರೆ ಎಂದು ಮಾಜಿ ಸಚಿವ KS ಈಶ್ವರಪ್ಪ ಲೇವಡಿ ಮಾಡಿದ್ದಾರೆ.
ಹೌದು ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಚಿವ KS ಈಶ್ವರಪ್ಪ, ಸಿದ್ದರಾಮಯ್ಯನವರಿಗೂ ರಾಹುಲ್ ಗಾಂಧಿಗೆ ಆದ ಪರಿಸ್ಥಿತಿ ಎದುರಾಗುತ್ತದೆ. ಇನ್ನೂ ಅವರು ಚುನಾವಣೆಗೆ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದಾರೆ. ಕೊನೆಗೆ ಜಮೀರ್ ಅಹ್ಮದ್ ಅವರ ಚಾಮರಾಜಪೇಟೆಗೆ ಬಂದು ಗೆಲ್ಲಿಸಿ ಎಂದು ಮುಸ್ಲಿಂ ಮತದಾರರ ಕೈಕಾಲು ಹಿಡಿಯುತ್ತಾರೆ. ರಾಹುಲ್ ಗಾಂಧಿಯೂ ಇದನ್ನೇ ಮಾಡಿದ್ದರು ಎಂದು ವ್ಯಂಗ್ಯವಾಡಿದರು.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.