ಅನ್ನದಾತರೇ ನಾಳೆಯೇ ಲಾಸ್ಟ್‌.. ಈ ಕೆಲಸ ಮಾಡದಿದ್ದರೆ ನಿಮಗೆ 2000 ರೂ ಸಿಗಲ್ಲ..!

ಪ್ರದಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಲಾಭ ಪಡೆಯಲು ಫಲಾನುಭವಿಗಳು ನಾಳೆಯೊಳಗೆ EKYC ಪ್ರಕ್ರಿಯೆ ಪೂರ್ಣಗೊಳಿಸಬೇಕು. ಸರ್ಕಾರ ಈಗಾಗಲೇ ಈ ಪ್ರಕ್ರಿಯೆಗೆ ಫೆಬ್ರವರಿ 10ನ್ನು ಲಾಸ್ಟ್‌ ಡೇಟ್‌ ಆಗಿ ಮಾಡಿದ್ದು, ಅದರ ವಿಸ್ತರಣೆ ಇಲ್ಲ…

farmer vijayaprabha news

ಪ್ರದಾನ ಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆ ಲಾಭ ಪಡೆಯಲು ಫಲಾನುಭವಿಗಳು ನಾಳೆಯೊಳಗೆ EKYC ಪ್ರಕ್ರಿಯೆ ಪೂರ್ಣಗೊಳಿಸಬೇಕು. ಸರ್ಕಾರ ಈಗಾಗಲೇ ಈ ಪ್ರಕ್ರಿಯೆಗೆ ಫೆಬ್ರವರಿ 10ನ್ನು ಲಾಸ್ಟ್‌ ಡೇಟ್‌ ಆಗಿ ಮಾಡಿದ್ದು, ಅದರ ವಿಸ್ತರಣೆ ಇಲ್ಲ ಎನ್ನಲಾಗಿದೆ.

ಹೌದು, ಮುಂದಿನ ಕಂತಿನ ಹಣ ವರ್ಗಾವಣೆಗಾಗಿ ಇ-ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಲಿಂಕ್ ಮಾಡದ ಫಲಾನುಭವಿಗಳು ಫೆ.10 ರೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಯೋಜನೆಯ ರಾಜ್ಯ ನೋಡಲ್ ಅಧಿಕಾರಿ ಮೇಘರಾಜ್ ಸಿಂಗ್ ಹೇಳಿದ್ದಾರೆ.

ಇದಕ್ಕಾಗಿ ವೆಬ್‌ಸೈಟ್‌ಗೆ ಹೋಗಿ KYC ಅನ್ನು ಪೂರ್ಣಗೊಳಿಸಬಹುದು. ಹತ್ತಿರದ ಸೇವಾ ಕೇಂದ್ರದಲ್ಲೂ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು. ಪಿಎಂ ಕಿಸಾನ್ ವೆಬ್‌ಸೈಟ್ ಮೂಲಕ ಕೆವೈಸಿ ಮಾಡಲು ಬಯಸಿದರೆ, ಆಧಾರ್ ಸಂಖ್ಯೆ, ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಬೇಕಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.