ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರವನ್ನು ಕೇಂದ್ರ ಸರ್ಕಾರವು ಹೆಚ್ಚಿಸಿದ್ದು, ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕಕ್ಕೆ ಅನ್ವಯವಾಗುವಂತೆ 0.30 ಬಡ್ಡಿದರವನ್ನು ಹೆಚ್ಚಿಸಿದೆ.
ಆದ್ರೆ ಸುಕನ್ಯಾ ಸಮೃದ್ದಿ, ಎನ್ಎಸ್ಸಿ ಹಾಗೂ ಪಿಪಿಎಫ್ ಯೋಜನೆಯ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಿಸಾನ್ ವಿಕಾಸ್ ಪತ್ರ(ಕೆವಿಪಿ) ಯೋಜನೆಯ ಬಡ್ಡಿ ಹಾಗೂ ಅವಧಿಯನ್ನೂ ವಿಸ್ತರಣೆ ಮಾಡಲಾಗಿದ್ದು, ಕೆವಿಪಿಗೆ ಶೇ.7ರಷ್ಟು ಬಡ್ಡಿ ಸಿಗಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.



