ವರ್ಗಾವಣೆ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಇದೇ 27 ರಿಂದಲೇ ಆರಂಭ!

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ, ಜುಲೈ 27 ರಿಂದ ವರ್ಗಾವಣೆಗೆ ಕೌನ್ಸೆಲಿಂಗ್ ಆರಂಭಿಸಿದೆ. ಹೌದು, ಜುಲೈ 16ರಂದು ಸಾಮಾನ್ಯ ಆಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜುಲೈ…

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಿರುವ ರಾಜ್ಯ ಸರ್ಕಾರ, ಜುಲೈ 27 ರಿಂದ ವರ್ಗಾವಣೆಗೆ ಕೌನ್ಸೆಲಿಂಗ್ ಆರಂಭಿಸಿದೆ.

ಹೌದು, ಜುಲೈ 16ರಂದು ಸಾಮಾನ್ಯ ಆಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜುಲೈ 27 ರಿಂದ 3 ದಿನಗಳ ಕಾಲ ಕೌನ್ಸೆಲಿಂಗ್‌ ನಡೆಯಲಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಅವರು ಹೇಳಿದ್ದಾರೆ.

ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 14 ಆಗಿದ್ದು, 16ರಂದು ಆದ್ಯತಾ ಪಟ್ಟಿ, 20ರಂದು ವಿಶೇಷ ಪ್ರಕರಣಗಳ ಆದ್ಯತಾ ಪಟ್ಟಿ ಪ್ರಕಟವಾಗಲಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.