1300 ಕೋಟಿ ಅಭಿವೃದ್ಧಿ ಕಾಮಗಾರಿ; ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ದ: ಸಿಎಂ ಯಡಿಯೂರಪ್ಪ

b s yediyurappa vijayaprabha b s yediyurappa vijayaprabha

ಕಲುಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಹಹೆಸರನ್ನು ಕಲ್ಯಾಣ ಕರ್ನಾಟಕವಾಗಿ ಮರು ನಾಮಕರಣವಾಗಿತ್ತು. ಇಂದು ಕಲುಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾದ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು 1300 ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಸಿಎಂ ಯಡಿಯೂರಪ್ಪ ಅವರು ಇವತ್ತು ಕಲ್ಯಾಣ ಕರ್ನಾಟಕಕ್ಕೆ ಐತಿಹಾಸಿಕ ದಿನ ಕಾರ್ಯಕ್ರದಲ್ಲಿ ಭಾಗಿಯಾಗಿದ್ದಕ್ಕೆ ಸಂತೋಷವಾಗಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಪಣತೊಟ್ಟಿದ್ದು, ಕಲುಬುರಗಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಿದ್ದು ಕುಡಿಯುವ ನೀರಿನ ಶಾಶ್ವತ ಪರಿಹಾರಕ್ಕಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮ ಹಾಕುತ್ತೇವೆ.

Advertisement

ಮುಂದಿನ 4 ತಿಂಗಳೊಳಗೆ ಅನುಭವ ಮಂಟಪ ಸ್ಥಾಪನೆಗೆ ಸಿದ್ದತೆ ನಡೆಸಿದ್ದು ಕಲ್ಯಾಣ ಕರ್ನಾಟಕ ಜನರ ಅಪೇಕ್ಷೆ ಈಡೇರಿಸುತ್ತೇವೆ ಎಂದು ಕಲುಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾದ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ಹೇಳಿದರು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.
Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement