ಯಡಿಯೂರಪ್ಪ ರಾಜೀನಾಮೆ ನಿರ್ಧಾರ ಸ್ವಾಗತಾರ್ಹ; ಕ್ಯಾಪ್ಟನ್ ಜೊತೆ ಆಟಗಾರರು ಬದಲಾಗಲಿ ಎಂದ ಎಚ್.ವಿಶ್ವನಾಥ್

ಮೈಸೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಷಯದ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ಥಾನ ತ್ಯಜಿಸುವ ಕುರಿತು ಹೇಳಿಕೆ ನೀಡಿರು ಬಗ್ಗೆ ರಾಜ್ಯದ ಹಲವು ನಾಯಕರು ಪ್ರತಿಕ್ರಿಂಯೆ ನೀಡಿದ್ದಾರೆ. ಮೈಸೂರಿನಲ್ಲಿ…

H-Vishwanath-vijayaprabha-news

ಮೈಸೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಷಯದ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ಥಾನ ತ್ಯಜಿಸುವ ಕುರಿತು ಹೇಳಿಕೆ ನೀಡಿರು ಬಗ್ಗೆ ರಾಜ್ಯದ ಹಲವು ನಾಯಕರು ಪ್ರತಿಕ್ರಿಂಯೆ ನೀಡಿದ್ದಾರೆ. ಮೈಸೂರಿನಲ್ಲಿ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆಯನ್ನು ಸ್ವಾಗತಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೆಳಮಟ್ಟದಿಂದ ಪಕ್ಷ ಕಟ್ಟಿ ಬೆಳೆಸಿದ ನಾಯಕ. ಅವರನ್ನು ಬಿಜೆಪಿ ಕೂಡ ಗೌರವಯುತವಾಗಿ ನಡೆಸಿಕೊಂಡಿದೆ ಎಂದು ಎಚ್.ವಿಶ್ವನಾಥ್ ಹೇಳಿದ್ದಾರೆ.

ಕೇವಲ ಕ್ಯಾಪ್ಟನ್ ಬದಲಾದರೆ ಸಾಲದು. ಆಟಗಾರರು ಬದಲಾಗಬೇಕು. ಹೊಸ ಕ್ಯಾಪ್ಟನ್ ಬಂದು ಹೊಸ ಆಟಗಾರರ ಆಯ್ಕೆ ಮಾಡಲಿ ಎಂದು ಹೇಳಿವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆಯ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.