Heat wave: ರಾಜ್ಯದಲ್ಲಿ 3 ದಿನ ಭಾರೀ ಬಿಸಿಗಾಳಿ; ಈ ಜಿಲ್ಲೆಯವರು ಎಚ್ಚರಿಕೆಯಿಂದ ಇರಿ!

Heat wave: ರಾಜ್ಯದಲ್ಲಿ ಸದ್ಯಕ್ಕಂತೂ ಮಳೆಯ ಯಾವ ಮುನ್ಸೂಚನೆಯೂ ಇಲ್ಲ. ಬೇಸಿಗೆಯ ಬಿಸಿಗೆ ಜನ, ಜಾನುವಾರು, ಪ್ರಾಣಿ, ಪಕ್ಷಿಗಳು ತತ್ತರಿಸಿ ಹೋಗಿವೆ. ಇದೇ ವೇಳೆ ಹವಾಮಾನ ಇಲಾಖೆ ಮತ್ತೊಂದು ಮಾಹಿತಿ ಜನರನ್ನು ಕಂಗಾಲಾಗಿಸಲಿದೆ. ಇದನ್ನು…

heat wave

Heat wave: ರಾಜ್ಯದಲ್ಲಿ ಸದ್ಯಕ್ಕಂತೂ ಮಳೆಯ ಯಾವ ಮುನ್ಸೂಚನೆಯೂ ಇಲ್ಲ. ಬೇಸಿಗೆಯ ಬಿಸಿಗೆ ಜನ, ಜಾನುವಾರು, ಪ್ರಾಣಿ, ಪಕ್ಷಿಗಳು ತತ್ತರಿಸಿ ಹೋಗಿವೆ. ಇದೇ ವೇಳೆ ಹವಾಮಾನ ಇಲಾಖೆ ಮತ್ತೊಂದು ಮಾಹಿತಿ ಜನರನ್ನು ಕಂಗಾಲಾಗಿಸಲಿದೆ.

ಇದನ್ನು ಓದಿ: IPLನಲ್ಲಿ ಐತಿಹಾಸಿಕ ದಾಖಲೆ ಬರೆದ ಯಜುವೇಂದ್ರ ಚಹಾಲ್

ಹೌದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನೂ 3 ಭಾರೀ ಬಿಸಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಉಷ್ಣಾಂಶ ಇನ್ನೂ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Vijayaprabha Mobile App free

ಈ ಜಿಲ್ಲೆಯವರು ಎಚ್ಚರಿಕೆಯಿಂದ ಇರಿ!

ರಾಜ್ಯದ 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಬಿಸಿಗಾಳಿಯ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜನರಿಗೆ ಆದಷ್ಟು ಮನೆಯೊಳಗೆ ಇರುವಂತೆ ಸೂಚಿಸಿದೆ.

ಇದನ್ನು ಓದಿ: BBMP ಗ್ರೂಪ್ D ಸಿವಿಲ್ ಸರ್ವೆಂಟ್ ನೇಮಕಾತಿ 2024; 11307 ಪೋಸ್ಟ್‌ಗಳಿಗೆ ಅರ್ಜಿ ಅಹ್ವಾನ

ಇನ್ನು, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲೂ ಉಷ್ಣಾಂಶ ಗರಿಷ್ಠ ಮಟ್ಟ ತಲುಪಲಿದೆ ಎಂದು ಹವಾಮಾನ ಇಳ್ಕರ್ ತಿಳಿಸಿದೆ.

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ಮಾಡಿ
ಶೇರ್ ಚಾಟ್ಇಲ್ಲಿಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.