ರಾಜ್ಯದಲ್ಲಿ ಭಾರೀ ಮಳೆ: ಯಾವ್ಯಾವ ಜಿಲ್ಲೆಗಳಲ್ಲಿ..? ಇಲ್ಲಿದೆ ನೋಡಿ

ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಮತ್ತು ನಾಳೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ…

rain-vijayaprabha-news

ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಮುಂದುವರಿದಿದ್ದು, ಇಂದು ಮತ್ತು ನಾಳೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ,ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ ತುಮಕೂರಿನಲ್ಲಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನು, ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉಳಿದಂತೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.

ಪ್ರಮುಖ ನಗರಗಳ ಹವಾಮಾನ ವರದಿ :

Vijayaprabha Mobile App free

ಬೆಂಗಳೂರು: 26-19, ಮಂಗಳೂರು: 29-24, ಶಿವಮೊಗ್ಗ: 26-21, ಬೆಳಗಾವಿ: 26-21, ಮೈಸೂರು: 29-21, ಮಂಡ್ಯ: 29-21, ಮಡಿಕೇರಿ: 22-16, ರಾಮನಗರ: 28-21, ಹಾಸನ: 26-19, ಚಾಮರಾಜನಗರ: 30-21, ಚಿಕ್ಕಬಳ್ಳಾಪುರ: 24-19, ಕೋಲಾರ: 27-20, ತುಮಕೂರು: 26-20, ಉಡುಪಿ: 28-24, ಕಾರವಾರ: 28-25,ಚಿಕ್ಕಮಗಳೂರು: 24-18, ದಾವಣಗೆರೆ: 26-21, ಚಿತ್ರದುರ್ಗ: 25-20, ಹಾವೇರಿ: 27-21, ಬಳ್ಳಾರಿ: 27-22, ಗದಗ: 27-21, ಕೊಪ್ಪಳ: 27-22, ರಾಯಚೂರು: 27-22, ಯಾದಗಿರಿ: 29-22, ವಿಜಯಪುರ: 29-22, ಬೀದರ್: 28-21, ಕಲಬುರಗಿ: 29-22, ಬಾಗಲಕೋಟೆ: 28-22 ಡಿಗ್ರಿ ಸೆಲ್ಸಿಯಸ್ ಇರಲಿದೆ

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.