Heavy rains | ಇಂದಿನಿಂದ ಭಾರಿ ಮಳೆ ಮುನ್ಸೂಚನೆ: 15 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

Heavy rains | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ಹೀಗಾಗಿ ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್‌ 15 ರಿಂದ 18…

Heavy rains

Heavy rains | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ಹೀಗಾಗಿ ರಾಜ್ಯಾದ್ಯಂತ ಇಂದಿನಿಂದ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್‌ 15 ರಿಂದ 18 ರವರೆಗೆ ಉ.ಕನ್ನಡ, ದ.ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಆಗಸ್ಟ್ 19ರ ನಂತರ ಮಳೆ ಮತ್ತಷ್ಟು ಹೆಚ್ಚಾಗಲಿರುವ ಕಾರಣ ಕೊಡಗು, ಶಿವಮೊಗ್ಗ ಧಾರವಾಡ, ಬೆಳಗಾವಿ ಸೇರಿ ವಿವಿಧೆಡೆ ಮಳೆಯಾಗಲಿದ್ದು, ಆಗಸ್ಟ್‌ 19 ಮತ್ತು 20 ರಂದು ಆರೆಂಜ್‌ ಅಲರ್ಟ್‌ ನೀಡಲಾಗಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.