BREAKING: ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಹಿಜಾಬ್… ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ!

ಹಿಜಾಬ್ ವಿವಾದ ಕುರಿತಂತೆ ಸುಪ್ರೀಂನ ಇಬ್ಬರು ನ್ಯಾಯಮೂರ್ತಿಗಳಲ್ಲಿ ಭಿನ್ನ ಅಭಿಪ್ರಾಯ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಅಲ್ಲಿಯವರೆಗೂ ಹೈಕೋರ್ಟ್ ತೀರ್ಪು ಯಥಾಸ್ಥಿತಿಯಲ್ಲಿರಲಿದೆ. ಹೀಗಾಗಿ, ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಸದ್ಯಕ್ಕೆ ಹಿಜಾಬ್ ಧರಿಸಿ, ಹಾಜರಾಗುವಂತಿಲ್ಲ. ‘ಹೈಕೋರ್ಟ್…

Hijab vijayaprabha news

ಹಿಜಾಬ್ ವಿವಾದ ಕುರಿತಂತೆ ಸುಪ್ರೀಂನ ಇಬ್ಬರು ನ್ಯಾಯಮೂರ್ತಿಗಳಲ್ಲಿ ಭಿನ್ನ ಅಭಿಪ್ರಾಯ ವ್ಯಕ್ತವಾಗಿದ್ದು, ಪ್ರಕರಣವನ್ನು ಸಿಜೆಐ ಪೀಠಕ್ಕೆ ವರ್ಗಾಯಿಸಲಾಗಿದೆ. ಅಲ್ಲಿಯವರೆಗೂ ಹೈಕೋರ್ಟ್ ತೀರ್ಪು ಯಥಾಸ್ಥಿತಿಯಲ್ಲಿರಲಿದೆ.

ಹೀಗಾಗಿ, ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಸದ್ಯಕ್ಕೆ ಹಿಜಾಬ್ ಧರಿಸಿ, ಹಾಜರಾಗುವಂತಿಲ್ಲ. ‘ಹೈಕೋರ್ಟ್ ತೀರ್ಪಿನಂತೆ ರಾಜ್ಯದಲ್ಲಿ ನಿಯಮಗಳು ಮುಂದುವರಿಯಲಿವೆ. ಈಗಿರುವ ನಿಯಮದಂತೆ ಮಕ್ಕಳು ಶಾಲೆಗೆ ಹಾಜರಾಗಬೇಕು’ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.