Gruha Lakshmi: ಇವರಿಗೆ ಅನ್ನಭಾಗ್ಯ, ಗೃಹಲಕ್ಷ್ಮೀ 2,000 ಸಿಗಲ್ಲ; ಗೃಹಲಕ್ಷ್ಮೀ 2000 ಬೇಕಿದ್ದಲ್ಲಿ ತಪ್ಪದೆ ಈ ಕೆಲಸ ಮಾಡಲೇಬೇಕು

Gruha Lakshmi:  ರಾಜ್ಯ ಸರ್ಕಾರವು ಸದ್ಯಕ್ಕೆ ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಿಗೆ ಸೂಚಿಸಿದ್ದು, ಹೀಗಾಗಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ…

Gruha Lakshmi

Gruha Lakshmi:  ರಾಜ್ಯ ಸರ್ಕಾರವು ಸದ್ಯಕ್ಕೆ ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆಯುಕ್ತರಿಗೆ ಸೂಚಿಸಿದ್ದು, ಹೀಗಾಗಿ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಮಾಸಿಕ 2,000 ರೂ. ಪಡೆಯುವ ಯೋಜನೆಗೆ ಫ‌ಲಾನುಭವಿಗಳಾಗಲು ಸದ್ಯಕ್ಕೆ ಸಾಧ್ಯವಿಲ್ಲ. ಹಲವು ಕುಟುಂಬಗಳು ವಂಚಿರಾಗುವ ಸಾಧ್ಯತೆ ಹೆಚ್ಚಾಗಿದೆ.

Gruha Lakshmi
Gruha Lakshmi

ಇದನ್ನು ಓದಿ: ಹೊಸ ರೇಷನ್​ ಕಾರ್ಡ್​ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್‌; ಹೆಸರು ಬದಲಾವಣೆ, ಸೇರ್ಪಡೆಗೆ ಮಾತ್ರ ಅವಕಾಶ!

Gruha Lakshmi: ಗೃಹಲಕ್ಷ್ಮೀ 2000 ಬೇಕಿದ್ದಲ್ಲಿ, ರೇಷನ್‌ ಕಾರ್ಡ್‌ನಲ್ಲಿ ಯಜಮಾನಿ ಹೆಸ್ರು ಬದಲಿಸಿ!

ರಾಜ್ಯ ಸರ್ಕಾರ ಗೃಹ ಲಕ್ಷ್ಮೀ ಜಾರಿಗೊಳಿಸಿದ್ದು, ಇದಕ್ಕೆ ರೇಷನ್‌ ಕಾರ್ಡ್‌ಲ್ಲಿ ಮಹಿಳೆಯೇ ಮನೆಯ ಯಜಮಾನಿ ಆಗಿರಬೇಕು. ಈ ಹಿನ್ನಲೆ ಯಜಮಾನಿ ಬದಲಾವಣೆಗೆ ಅವಕಾಶ ನೀಡಲಾಗಿದೆ. ಇದನ್ನು ನೀವು ಸುಲಭವಾಗಿ ಆನ್ಲೈನಲ್ಲಿ ಮಾಡಬಹುದು. ಇಲ್ಲಿ ಕ್ಲಿಕ್ಕಿಸಿ https://ahara.kar.nic.in, ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆ ಮಾಡಿ. ಫಾರ್ಮ್‌ನಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿ, ಅಗತ್ಯ ದಾಖಲೆ ಅಪಲೋಡ್ ಮಾಡಿ.ಸಲ್ಲಿಕೆ ನಂತ್ರ ರಿಜಿಸ್ಟರ್‌ ನಂಬರ್‌ ಸಿಗುತ್ತೆ.

Vijayaprabha Mobile App free

Gruha Lakshmi: ತಪ್ಪದೆ ಇದನ್ನು ಲಿಂಕ್ ಮಾಡಿಸಿ

ಇನ್ನು, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದವರು ತಮ್ಮ ಅರ್ಜಿ ಸ್ಥಿತಿ ತಿಳಿದುಕೊಳ್ಳಿ. ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುವುದು ಎಂದು ಸರ್ಕಾರ ಸೂಚಿಸಿದ್ದು, ನಿಮ್ಮ ಬ್ಯಾಂಕ್ ಶಾಖೆಗೆ ಹೋಗಿ ಆಧಾರ್ ಸೀಡಿಂಗ್ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಬೇಕು. ಈಗಾಗಲೇ ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಹಣ ಕೂಡ ಬಂದಿದ್ದು, ಅದೇ ರೀತಿ ಅದೇ ಖಾತೆಗೆ ಗೃಹಲಕ್ಷ್ಮೀ ಯೋಜನೆ ಹಣ ಕೂಡ ಬರುತ್ತದೆ ಎಂದು ಸರ್ಕಾರ ಸೂಚಿಸಿದೆ.

ಇದನ್ನು ಓದಿ: 2 ತಿಂಗಳೂ ಸಿಗಲ್ಲ 5 ಕೆಜಿ ಅಕ್ಕಿ; ಈ ತಿಂಗಳು 5 ಕೆಜಿ ಅಕ್ಕಿ ಬದಲು ಹಣ!!

ಪ್ರಮುಖ ಲಿಂಕುಗಳು/ Important links

ವಾಟ್ಸಾಪ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಫೇಸ್ ಬುಕ್ ಪೇಜ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್ ಮಾಡಿ
ಟ್ವಿಟ್ಟರ್ಇಲ್ಲಿ ಕ್ಲಿಕ್ ಮಾಡಿ
ಶೇರ್ ಚಾಟ್ಇಲ್ಲಿ ಕ್ಲಿಕ್ಮಾಡಿ
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.