GOOD NEWS: ಮದುವೆಯಾಗುವವರಿಗೆ ಸಿಗಲಿದೆ 1 ಲಕ್ಷ ರೂ ಸಹಾಯಧನ..!

ಆಂಧ್ರ ಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ ರಾಜ್ಯದ ಯುವತಿಯರಿಗೆ ಗುಡ್‌ನ್ಯೂಸ್‌ ನೀಡಿದ್ದು, ವೈಎಸ್ ಆರ್ ಕಲ್ಯಾಣಮಸ್ತು ಮತ್ತು ವೈಎಸ್‌ಆರ್ ಶಾದಿ ತೋಫಾ ಯೋಜನೆಗಳು ಅಕ್ಟೊಬರ್ 1 ರಿಂದ ಜಾರಿಯಾಗಲಿದ್ದು, ಸಿಎಂ ಜಗನ್‌ಮೋಹನ್‌ ರೆಡ್ಡಿ ಇಂದು…

marriage vijayaprabha

ಆಂಧ್ರ ಪ್ರದೇಶದ ಜಗನ್‌ಮೋಹನ್‌ ರೆಡ್ಡಿ ಸರ್ಕಾರ ರಾಜ್ಯದ ಯುವತಿಯರಿಗೆ ಗುಡ್‌ನ್ಯೂಸ್‌ ನೀಡಿದ್ದು, ವೈಎಸ್ ಆರ್ ಕಲ್ಯಾಣಮಸ್ತು ಮತ್ತು ವೈಎಸ್‌ಆರ್ ಶಾದಿ ತೋಫಾ ಯೋಜನೆಗಳು ಅಕ್ಟೊಬರ್ 1 ರಿಂದ ಜಾರಿಯಾಗಲಿದ್ದು, ಸಿಎಂ ಜಗನ್‌ಮೋಹನ್‌ ರೆಡ್ಡಿ ಇಂದು ಈ ವೆಬ್‌ಸೈಟ್‌ಗೆ ಚಾಲನೆ ನೀಡಲಿದ್ದಾರೆ.

ಹೌದು, ವೈಎಸ್ ಆರ್ ಕಲ್ಯಾಣಮಸ್ತು ಮತ್ತು ವೈಎಸ್‌ಆರ್ ಶಾದಿ ತೋಫಾ ಯೋಜನೆಗೆ ಅರ್ಜಿ ಸಲ್ಲಿಸುವ ವಧು-ವರರು ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು. ಮದುವೆಯ ಸಮಯದಲ್ಲಿ ವಧುವಿಗೆ 18 ಮತ್ತು ವರನಿಗೆ 21 ವರ್ಷ ವಯಸ್ಸಾಗಿರಬೇಕು. ವಿವಾಹವಾಗುವ ಅಂಗವಿಕಲರಿಗೆ 1.5 ಲಕ್ಷ, ಇಂಟರ್‌ ಕಾಸ್ಟ್‌ ವಿವಾಹಕ್ಕೆ 1.2ಲಕ್ಷ ನೀಡಲಾಗುವುದು.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.