2025-26ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ; ನಟ ಪ್ರಕಾಶ್​ ರಾಜ್​ ಸೇರಿ 70 ಸಾಧಕರ ಆಯ್ಕೆ

Karnataka Rajyotsava Award | 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್, ಸಾಹಿತಿ ರಹಮತ್ ತರೀಕೆರೆ​​ ಸೇರಿ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ. ಹೌದು,…

Karnataka Rajyotsava Award | 2025-26ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಬಹುಭಾಷಾ ನಟ ಪ್ರಕಾಶ್​ ರಾಜ್, ಸಾಹಿತಿ ರಹಮತ್ ತರೀಕೆರೆ​​ ಸೇರಿ ಒಟ್ಟು 70 ಜನ ಸಾಧಕಕರನ್ನ ಆಯ್ಕೆ ಮಾಡಲಾಗಿದೆ.

ಹೌದು, ಸಚಿವ ಶಿವರಾಜ್ ತಂಗಡಿ ಪ್ರಶಸ್ತಿಗೆ ಆಯ್ಕೆಯಾದವರ ಹೆಸರು ಪ್ರಕಟಿಸಿದ್ದು, ಇದೇ ಮೊದಲ‌ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಕರೆಯದೆ ಆಯ್ಕೆ ಮಾಡಲಾಗಿದೆ.‌ ಈ ಪ್ರಶಸ್ತಿಯು ಐದು ಲಕ್ಷ ನಗದು ಬಹುಮಾನ ಹಾಗೂ 25 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ.

ಯಾವ ಕ್ಷೇತ್ರದಿಂದ ಯಾರಿಗೆ ಪ್ರಶಸ್ತಿ?

ಸಾಹಿತ್ಯ ಕ್ಷೇತ್ರ

ಪ್ರೊ. ರಾಜೇಂದ್ರ ಚೆನ್ನಿ – ಶಿವಮೊಗ್ಗ

Vijayaprabha Mobile App free

ತುಂಬಾಡಿ ರಾಮಯ್ಯ – ತುಮಕೂರು

ಪ್ರೊ ಅರ್ ಸುನಂದಮ್ಮ – ಚಿಕ್ಕಬಳ್ಳಾಪುರ

ಡಾ.ಎಚ್.ಎಲ್ ಪುಷ್ಪ – ತುಮಕೂರು

ರಹಮತ್ ತರೀಕೆರೆ – ಚಿಕ್ಕಮಗಳೂರು

ಹ.ಮ. ಪೂಜಾರ – ವಿಜಯಪುರ

ಜಾನಪದ

ಬಸಪ್ಪ ಭರಮಪ್ಪ ಚೌಡ್ಕ – ಕೊಪ್ಪಳ

ಬಿ. ಟಾಕಪ್ಪ ಕಣ್ಣೂರು – ಶಿವಮೊಗ್ಗ

ಸನ್ನಿಂಗಪ್ಪ ಸತ್ತೆಪ್ಪ ಮುಶೆನ್ನಗೋಳ – ಬೆಳಗಾವಿ

. ಹನುಮಂತಪ್ಪ, ಮಾರಪ್ಪ, ಚೀಳಂಗಿ – ಚಿತ್ರದುರ್ಗ

. ಎಂ. ತೋಪಣ್ಣ – ಕೋಲಾರ

ಸೋಮಣ್ಣ ದುಂಡಪ್ಪ ಧನಗೊಂಡ – ವಿಜಯಪುರ

ಮತಿ ಸಿಂಧು ಗುಜರನ್ – ದಕ್ಷಿಣ ಕನ್ನಡ

ಎಲ್‌. ಮಹದೇವಪ್ಪ ಉಡಿಗಾಲ – ಮೈಸೂರು

ಸಂಗೀತ/ ನೃತ್ಯ ಕ್ಷೇತ್ರ

ದೇವೆಂದ್ರಕುಮಾರ ಪತ್ತಾರ್ – ಕೊಪ್ಪಳ

ಮಡಿವಾಳಯ್ಯ ಸಾಲಿ – ಬೀದರ್

ಪ್ರೊ. ಕೆ. ರಾಮಮೂರ್ತಿ ರಾವ್ – ಮೈಸೂರು

ಚಲನಚಿತ್ರ/ಕಿರುತೆರೆ

ಪ್ರಕಾಶ್ ರಾಜ್ – ದಕ್ಷಿಣ ಕನ್ನಡ

ಮತಿ ವಿಜಯಲಕ್ಷ್ಮೀ ಸಿಂಗ್ -ಕೊಡಗು

ಆಡಳಿತ/ ವೈದ್ಯಕೀಯ

ಹೆಚ್. ಸಿದ್ದಯ್ಯ ಭಾ.ಆ.ಸೇ(ನಿ) – ಬೆಂಗಳೂರು ದಕ್ಷಿಣ (ರಾಮನಗರ)

ಡಾ. ಆಲಮ್ಮ ಮಾರಣ್ಣ – ತುಮಕೂರು

ಡಾ. ಜಯರಂಗನಾಥ್ – ಬೆಂಗಳೂರು ಗ್ರಾಮಾಂತರ

ಸಮಾಜ ಸೇವೆ

ಮತಿ ಸೂಲಗಿತ್ತಿ ಈರಮ್ಮ – ವಿಜಯನಗರ

ಮತಿ ಫಕ್ಕೀರಿ – ಬೆಂಗಳೂರು ಗ್ರಾಮಾಂತರ

ಮತಿ ಕೋರಿನ್ ಆಂಟೊನಿಯಟ್ ರನಾ – ದಕ್ಷಿಣ ಕನ್ನಡ

ಡಾ. ಎನ್. ಸೀತಾರಾಮ ಶೆಟ್ಟಿ – ಉಡುಪಿ

ಕೋಣಂದೂರು ಲಿಂಗಪ್ಪ – ಶಿವಮೊಗ್ಗ

ಸಂಕೀರ್ಣ

ಉಮೇಶ ಪಂಬದ – ದಕ್ಷಿಣ ಕನ್ನಡ

ಡಾ. ರವೀಂದ್ರ ಕೋರಿಶೆಟ್ಟಿರ್‌ – ಧಾರವಾಡ

ಕೆ.ದಿನೇಶ್ – ಬೆಂಗಳೂರು

ಶಾಂತರಾಜು – ತುಮಕೂರು

ಜಾಫರ್ ಮೊಹಿಯುದ್ದೀನ್ – ರಾಯಚೂರು

ಪೆನ್ನ ಓಬಳಯ್ಯ – ಬೆಂಗಳೂರು ಗ್ರಾಮಾಂತರ

ಶಾಂತಿ ಬಾಯಿ – ಬಳ್ಳಾರಿ

ಪುಂಡಲೀಕ ಶಾಸ್ತ್ರೀ(ಬುಡಬುಡಕೆ) – ಬೆಳಗಾವಿ

ಹೊರನಾಡು/ ಹೊರದೇಶ

ಜಕರಿಯ ಬಜಪೆ (ಸೌದಿ)

ಪಿ ವಿ ಶೆಟ್ಟಿ (ಮುಂಬೈ)

ಪರಿಸರ

ರಾಮೇಗೌಡ – ಚಾಮರಾಜನಗರ

ಮಲ್ಲಿಕಾರ್ಜುನ ನಿಂಗಪ್ಪ – ಯಾದಗಿರಿ

ಕೃಷಿ

ಡಾ.ಎಸ್.ವಿ.ಹಿತ್ತಲಮನಿ – ಹಾವೇರಿ

ಎಂ ಸಿ ರಂಗಸ್ವಾಮಿ – ಹಾಸನ

ಮಾಧ್ಯಮ ಕ್ಷೇತ್ರ

ಕೆ.ಸುಬ್ರಮಣ್ಯ- ಬೆಂಗಳೂರು

ಅಂಶಿ ಪ್ರಸನ್ನಕುಮಾರ್ – ಮೈಸೂರು

ಬಿ.ಎಂ ಹನೀಫ್ – ದಕ್ಷಿಣ ಕನ್ನಡ

ಎಂ ಸಿದ್ಧರಾಜು – ಮಂಡ್ಯ

ವಿಜ್ಞಾನ ತಂತ್ರಜ್ಞಾನ

ರಾಮಯ್ಯ – ಚಿಕ್ಕಬಳ್ಳಾಪುರ

ಏರ್ ಮಾರ್ಷಲ್ ಫೀಲೀಫ್ ರಾಜಕುಮಾರ್ -ದಾವಣಗೆರೆ

ಡಾ. ಆರ್. ವಿ ನಾಡಗೌಡ – ಗದಗ

ಸಹಕಾರ

ಶೇಖರಗೌಡ ವಿ ಮಾಲಿಪಾಟೀಲ್ – ಕೊಪ್ಪಳ

ಯಕ್ಷಗಾನ/ ಬಯಲಾಟ/ ರಂಗಭೂಮಿ

ಕೋಟ ಸುರೇಶ ಬಂಗೇರ- ಉಡುಪಿ

ಐರಬೈಲ್‌ಆನಂದ ಶೆಟ್ಟಿ – ಉಡುಪಿ

ಕೃಷ್ಣ ಪರಮೇಶ್ವರ ಹೆಗಡೆ (ಕೆ.ಪಿ ಹೆಗಡೆ) – ಉತ್ತರ ಕನ್ನಡ

. ಗುಂಡೂರಾಜ್ – ಹಾಸನ

ಹೆಚ್.ಎಂ. ಪರಮಶಿವಯ್ಯ – ಬೆಂಗಳೂರು ದಕ್ಷಿಣ (ರಾಮನಗರ)

ಎಲ್.ಬಿ.ಶೇಖ್ (ಮಾಸ್ತರ್) – ವಿಜಯಪುರ

ಬಂಗಾರಪ್ಪ ಖುದಾನ್‌ಪುರ – ಬೆಂಗಳೂರು

ಮೈಮ್ ರಮೇಶ್ – ದಕ್ಷಿಣ ಕನ್ನಡ

ಶ್ರೀಮತಿ ಡಿ.ರತ್ನಮ್ಮ ದೇಸಾಯಿ – ರಾಯಚೂರು

ಶಿಕ್ಷಣ ಕ್ಷೇತ್ರ

. ಡಾ. ಎಂ.ಆರ್. ಜಯರಾಮ್ – ಬೆಂಗಳೂರು

ಡಾ. ಎನ್ ಎಸ್ ರಾಮೇಗೌಡ -ಮೈಸೂರು

ಎಸ್. ಬಿ. ಹೊಸಮನಿ – ಕಲಬುರಗಿ

ನಾಗರಾಜು – ಬೆಳಗಾವಿ

ಕ್ರೀಡೆ

ಆಶೀಶ್ ಕುಮಾರ್ ಬಲ್ಲಾಳ್ – ಬೆಂಗಳೂರು

ಎಂ ಯೋಗೇಂದ್ರ – ಮೈಸೂರು

ಡಾ. ಬಬಿನಾ ಎನ್.ಎಂ (ಯೋಗ) – ಕೊಡಗು

ನ್ಯಾಯಾಂಗ

ನ್ಯಾ. ಪಿ.ಬಿ. ಭಜಂತ್ರಿ (ಪವನ್ನುಮಾರ್ ಭಜಂತ್ರಿ) -ಬಾಗಲಕೋಟೆ

ಶಿಲ್ಪಕಲೆ/ ಚಿತ್ರಕಲೆ/ ಕರಕುಶಲ

ಬಸಣ್ಣ ಮೋನಪ್ಪ ಬಡಿಗೇರ – ಯಾದಗಿರಿ

ನಾಗಲಿಂಗಪ್ಪ ಜಿ ಗಂಗೂರ – ಬಾಗಲಕೋಟೆ

ಬಿ. ಮಾರುತಿ – ವಿಜಯನಗರ

ಎಲ್. ಹೇಮಾಶೇಖರ್ – ಮೈಸೂರು

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.