ಸಿದ್ದರಾಮಯ್ಯಗೆ ದೈವಬಲ ಇಲ್ಲ: ಸಿದ್ದರಾಮಯ್ಯ ಬಗ್ಗೆ ಮತ್ತೆ ಕೋಡಿಶ್ರೀ ಭವಿಷ್ಯ

Kodishree bhavishya : ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಇಂದು ಚಿಕ್ಕಬಳ್ಳಾಪುರದ ಭಕ್ತರೊಬ್ಬರ ಮನೆಗೆ ಭೇಟಿ ನೀಡಿ ಬಳಿಕ ಮಾತನಾಡಿರುವ ಕೋಡಿಶ್ರೀ, ರಾಜ್ಯ ರಾಜಕಾರಣದಲ್ಲಿ…

Kodishree bhavishya

Kodishree bhavishya : ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದಾರೆ.

ಇಂದು ಚಿಕ್ಕಬಳ್ಳಾಪುರದ ಭಕ್ತರೊಬ್ಬರ ಮನೆಗೆ ಭೇಟಿ ನೀಡಿ ಬಳಿಕ ಮಾತನಾಡಿರುವ ಕೋಡಿಶ್ರೀ, ರಾಜ್ಯ ರಾಜಕಾರಣದಲ್ಲಿ ದುರ್ಯೋಧನ ಗೆಲ್ಲುತ್ತಾನೆ. ಮುಖ್ಯಮಂತ್ರಿಗೆ ನೋವು ಕೊಟ್ಟಾಗಿದೆ. ಅವರ ಪತ್ನಿ ರಂಗ ಪ್ರವೇಶ ಮಾಡಿಯಾಗಿದೆ. ಈ ಮಹಾಭಾರತದಲ್ಲಿ ರಾಜ ಗೆಲ್ಲುತ್ತಾನೆ. ಆದ್ರೆ ದೈವಬಲ ಈಗ ಇಲ್ಲ. ಇನ್ನೂ ಸ್ವಲ್ಪ ದಿನ ರಾಜಕೀಯ ಏರುಪೇರು ನಡೆಯುತ್ತೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.