ಸ್ಕೆಚ್‌ ಹಾಕಿ ಕುಮಾರಸ್ವಾಮಿನ ಅಧಿಕಾರದಿಂದ ಇಳಿಸಿದೆ: ವೈರಲ್ ಆಗಿದೆ ಸಿ.ಪಿ ಯೋಗೀಶ್ವರ್ ಹೇಳಿಕೆ!

ಚನ್ನಪಟ್ಟಣ : ಪರಿಷತ್‌ ಸದಸ್ಯ (ಎಂಎಲ್ಸಿ) ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕೆಲದಿನಗಳ ಹಿಂದೆ ಗ್ರಾ.ಪಂ. ಪೂರ್ವಭಾವಿ ಸಭೆಯೊಂದರಲ್ಲಿ‌ ಮಾತನಾಡಿರುವ ಆಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದುಮಾಡತೊಡಗಿದೆ. ಹೌದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ…

ಚನ್ನಪಟ್ಟಣ : ಪರಿಷತ್‌ ಸದಸ್ಯ (ಎಂಎಲ್ಸಿ) ಸಿ.ಪಿ.ಯೋಗೇಶ್ವರ್ ಅವರು ಚನ್ನಪಟ್ಟಣದಲ್ಲಿ ಕೆಲದಿನಗಳ ಹಿಂದೆ ಗ್ರಾ.ಪಂ. ಪೂರ್ವಭಾವಿ ಸಭೆಯೊಂದರಲ್ಲಿ‌ ಮಾತನಾಡಿರುವ ಆಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದುಮಾಡತೊಡಗಿದೆ.

ಹೌದು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಎಚ್ ಡಿ ಕುಮಾರಸ್ವಾಮಿ -ಡಿ ಕೆ ಶಿವಕುಮಾರ್ ಇಬ್ಬರು ಸೇರಿ ಚನ್ನಪಟ್ಟಣದಲ್ಲಿ ನನ್ನನ್ನು ಸೋಲಿಸಿದರು. ಇದರಿಂದ ಮತದಾರರಿಗೆ ಮುಖ ತೋರಿಸಲು ಬೇಸರವಾಗಿ ನಾನು ಬೆಂಗಳೂರು ಸೇರಿದೆ ಎಂದು ಎಂ ಎಲ್ ಸಿ ಸಿ.ಪಿ ಯಾಗೇಶ್ವರ್ ಅವರು ಹೇಳಿದ್ದಾರೆ.

ಬರೀ ಚನ್ನಪಟ್ಟಣದಲ್ಲಿ ರಾಜಕೀಯ ಮಾಡಿಕೊಂಡಿದ್ದರೆ ಆಗದು. ಏನಾದರೂ ಮಾಡಬೇಕು ಎಂದು ಸ್ಕೆಚ್‌ ಹಾಕಿ ಎಚ್ ಡಿ ಕುಮಾರಸ್ವಾಮಿ ಅವರನ್ನ ಅಧಿಕಾರದಿಂದ ಇಳಿಸಿದೆ ಎಂದು ಚನ್ನಪಟ್ಟಣದಲ್ಲಿ ಸಿ ಪಿ ಯೋಗೀಶ್ವರ್ ಅವರು ಹೇಳಿದ್ದರು. ಸದ್ಯ ಯೋಗೀಶ್ವರ್ ಅವರ  ಈ ಆಡಿಯೋ ಎಲ್ಲೆಡೆ ಸದ್ದುಮಾಡುತ್ತಿದೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.