ಬೆಂಗಳೂರು: ಜುಲೈ 1ರಿಂದ 2021-22ನೇ ಶೈಕ್ಷಣಿಕ ಸಾಲು ಆರಂಭವಾಗಲಿದ್ದು,ಇದನ್ನು ಮತ್ತೆ ಮುಂದೂಡುವ ಪ್ರಶ್ನೆಯೇ ಇಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅವರು ಇಂದು ತಿಳಿಸಿದ್ದಾರೆ.
ಹೌದು, ಈ ವೇಳೆ ಕೊರೋನಾ ನಡುವೆಯೂ ವೈದ್ಯರು, ಪೌರ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತೆಯೇ ಶಿಕ್ಷಕರೂ ಕೂಡ ಯಾವುದೇ ನೆಪ ಹೇಳದೇ ಕೆಲಸ ಮಾಡಬೇಕು. ನಾಳೆಯಿಂದಲೇ ಮಕ್ಕಳ ದಾಖಲಾತಿ ಆರಂಭಿಸಿ, ಭೌತಿಕ ಪಾಠ ಸಾಧ್ಯವಾಗದಿದ್ದರೆ ಆನ್ ಲೈನ್ ಕ್ಲಾಸ್ ಗಳನ್ನೂ ಮಾಡಿ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅವರು ಸೂಚಿಸಿದ್ದಾರೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.