ಸಿಎಂ ಬೊಮ್ಮಾಯಿ ಭರ್ಜರಿ ಸಿಹಿ ಸುದ್ದಿ; 5 ಲಕ್ಷ ರುಪಾಯಿ ಸಾಲ ಸೌಲಭ್ಯ ಘೋಷಣೆ..!

ಮುಂದಿನ ಡಿಸೆಂಬರ್‌ನಲ್ಲಿ CM ಬಸವರಾಜ್ ಬೊಮ್ಮಾಯಿ 2 ಮಹತ್ವದ ಯೋಜನೆಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದು, ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಗಳಿಗೆ ಮತ್ತು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ತಲಾ 5…

basavaraj-bommai-vijayaprabha

ಮುಂದಿನ ಡಿಸೆಂಬರ್‌ನಲ್ಲಿ CM ಬಸವರಾಜ್ ಬೊಮ್ಮಾಯಿ 2 ಮಹತ್ವದ ಯೋಜನೆಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದು, ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಗಳಿಗೆ ಮತ್ತು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ತಲಾ 5 ಲಕ್ಷ ರುಪಾಯಿ ಸಾಲ ಸೌಲಭ್ಯ ಮತ್ತು ಅನುದಾನ ಕೊಡಲು ಸರ್ಕಾರ ನಿರ್ಧರಿಸಿದೆ.

ಇನ್ನು, ಇದರ ಜೊತೆಗೆ ತಲಾ 5 ಲಕ್ಷ ಯುವಕರಿಗೆ ಮತ್ತು ಮಹಿಳೆಯರಿಗೆ ಉದ್ಯೋಗ ಕೊಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು CM ಬಸವರಾಜ್ ಬೊಮ್ಮಾಯಿ ಹೇಳಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗಳನ್ನು ರೂಪಿಸಲಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.