Mahalakshmi murder : ಮಹಾಲಕ್ಷ್ಮಿ ಕ್ರೂರವಾಗಿ ಕೊಲೆ.. ಕೊನೆಗೂ ಆ ರಹಸ್ಯ ಬಯಲು!

Mahalakshmi murder : ಬೆಂಗಳೂರಿನ ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಎಸ್ಕೇಪ್​ ಆಗಿದ್ದ ಆರೋಪಿ ಮುಕ್ತಿರಾಜನ್‌ ರಾಯ್ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆ.2ರಂದು ಮಹಾಲಕ್ಷ್ಮಿಯನ್ನು ಕ್ರೂರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ಗೊತ್ತಾಗಿದೆ.…

mahalakshmi murder case

Mahalakshmi murder : ಬೆಂಗಳೂರಿನ ಮಹಾಲಕ್ಷ್ಮಿಯನ್ನು ಕೊಲೆ ಮಾಡಿ ಎಸ್ಕೇಪ್​ ಆಗಿದ್ದ ಆರೋಪಿ ಮುಕ್ತಿರಾಜನ್‌ ರಾಯ್ ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸೆ.2ರಂದು ಮಹಾಲಕ್ಷ್ಮಿಯನ್ನು ಕ್ರೂರವಾಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸರಿಗೆ ಗೊತ್ತಾಗಿದೆ. ಇದೀಗ ಈ ಪ್ರಕರಣಕ್ಕೆ ಪೊಲೀಸರಿಗೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಂದು ಮಹಾಲಕ್ಷ್ಮೀಗೆ ವಾರದ ರಜೆ ಇತ್ತು. ಅಂದು ಇಬ್ಬರು ಮಹಾಲಕ್ಷ್ಮಿ ಮನೆಯಲ್ಲೇ ಇದ್ದರು.

ಇದನ್ನೂ ಓದಿ: ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್; ಕಾರ್ಮಿಕರ ಕನಿಷ್ಠ ವೇತನ ಹೆಚ್ಚಿಸಿದ ಕೇಂದ್ರ ಸರ್ಕಾರ..!

Vijayaprabha Mobile App free

ಜೊತೆಗೆ ನನ್ನ ಮದುವೆ ಮಾಡಿಕೋ ಎಂದು ಮಹಾಲಕ್ಷ್ಮಿಯನ್ನು ಮುಕ್ತಿರಾಜನ್‌ ಪೀಡಿಸುತ್ತಿದ್ದನಂತೆ. ಇದೇ ವಿಚಾರವಾಗಿ ಆಕೆಯೊಂದಿಗೆ ಜಗಳವಾಡಿದ ನಂತರ ಕ್ರೂರವಾಗಿ ಕೊಲೆ ಮಾಡಿ ಅಂದೇ ಒರಿಸ್ಸಾಗೆ ತೆರಳಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.