Skip to content
Kannada News | Karnataka News | Vijayaprabha

Kannada News | Karnataka News | Vijayaprabha

Kannada News Portal
Kannada News | Karnataka News | Vijayaprabha
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ಆರೋಗ್ಯ
  • Dina bhavishya
  • Job News Kannada
  • ಬಿಗ್ ಬಾಸ್
  • Gallery
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಜ್ಯ ಸುದ್ದಿ
  • ರಾಷ್ಟೀಯ ಸುದ್ದಿ
  • Job News
  • ಕ್ರೀಡೆ
  • ವಿದೇಶ
  • .
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ರಾಜಕೀಯ
  • ರಾಷ್ಟೀಯ ಸುದ್ದಿ
  • ದಿನ ಭವಿಷ್ಯ
  • ಕ್ರೀಡೆ
Kannada News | Karnataka News | Vijayaprabha
  • Home
  • ಪ್ರಮುಖ ಸುದ್ದಿ
  • ಲೋಕಲ್ ಸುದ್ದಿ
  • ರಾಜ್ಯ ಸುದ್ದಿ
  • ಸಿನೆಮಾ
  • ರಾಜಕೀಯ
  • ದಿನ ಭವಿಷ್ಯ
  • ಆರೋಗ್ಯ
  • ರಾಷ್ಟೀಯ ಸುದ್ದಿ
  • Job News Kannada
Home » latest news » money to farmers account in august
ಪ್ರಮುಖ ಸುದ್ದಿ

PM kisan scheme: ಆಗಸ್ಟ್‌ನಲ್ಲಿ ರೈತರ ಖಾತೆಗೆ ₹2,000!

ಕೇಂದ್ರ ಸರ್ಕಾರ ರೈತರಿಗೆ ಸಿಹಿಸುದ್ದಿಯನ್ನು ನೀಡಿದ್ದು, ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯ 9ನೇ ಕಂತು ಶೀಘ್ರದಲ್ಲೇ ರೈತರ ಖಾತೆಗಳಿಗೆ ಜಮೆಯಾಗಲಿದೆ ಎನ್ನಲಾಗಿದೆ. ಮೋದಿ ಸರ್ಕಾರ ಈಗಾಗಲೇ 8 ಕಂತುಗಳಲ್ಲಿ ಹಣವನ್ನು ರೈತರ…

Author Avatar

Vijayaprabha

July 21, 20219:25 am accountAugustFarmersfeaturedmoneyPM Kisan Schemeಅನ್ನದಾತಆಗಸ್ಟ್‌ಖಾತೆಪ್ರದಾನ ಮಂತ್ರಿರೈತ
Farmers vijayaprabha news

ಕೇಂದ್ರ ಸರ್ಕಾರ ರೈತರಿಗೆ ಸಿಹಿಸುದ್ದಿಯನ್ನು ನೀಡಿದ್ದು, ಪ್ರಧಾನ್ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯ 9ನೇ ಕಂತು ಶೀಘ್ರದಲ್ಲೇ ರೈತರ ಖಾತೆಗಳಿಗೆ ಜಮೆಯಾಗಲಿದೆ ಎನ್ನಲಾಗಿದೆ.

ಮೋದಿ ಸರ್ಕಾರ ಈಗಾಗಲೇ 8 ಕಂತುಗಳಲ್ಲಿ ಹಣವನ್ನು ರೈತರ ಬ್ಯಾಂಕ್ ಖಾತೆಗಳಲ್ಲಿ ಜಮಾ ಮಾಡಿದ್ದು, 9ನೇ ಕಂತಿನ 2,000 ರೂ.ಗಳನ್ನು ಆಗಸ್ಟ್‌ನಲ್ಲಿ ಜಮೆ ಮಾಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ದಾಖಲೆಗಳು ಸರಿಯಾಗಿದ್ದರೆ, ಸುಮಾರು 12 ಕೋಟಿ ನೋಂದಾಯಿತ ರೈತರಿಗೆ 9ನೇ ಕಂತಿನ ಲಾಭ ಸಿಗಲಿದೆ.

ಇನ್ನು, ಮೋದಿ ಸರ್ಕಾರ ರೈತರಿಗೆ ಪಿಎಂ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ವಾರ್ಷಿಕವಾಗಿ 6,000 ರೂಗಳನ್ನು ನೀಡುತ್ತದೆ. ಈ ಹಣವು ಒಂದೇ ಬಾರಿಗೆ ಬರುವುದಿಲ್ಲ. ಈ ಹಣ ತಲಾ 2 ಸಾವಿರ ರೂ.ಗಳಂತೆ ಮೂರು ಕಂತುಗಳಲ್ಲಿ ರೈತರ ಖಾತೆಗೆ ಜಮಾ ಮಾಡಲಾಗುತ್ತದೆ.

Vijayaprabha Mobile App free

ಇದಕ್ಕಾಗಿ ರೈತರು ತಮ್ಮ ದಾಖಲೆಗಳನ್ನು ಪರಿಶೀಲಿಸಿ, pmkisan.nic.in ಗೆ ಭೇಟಿ ನೀಡುವ ಮೂಲಕ ನೋಂದಣಿ ಹಾಗೂ ನಿಮ್ಮ ಸ್ಟೇಟಸ್ ಅನ್ನು ತಿಳಿದುಕೊಳ್ಳಬಹುದಾಗಿದೆ.

WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.

ಸಂಬಂಧಿತ ಸುದ್ದಿ

ಹೋಟೆಲ್ ಗಳ ಕೆಲ ಕಳಪೆ ಆಹಾರಗಳ ವಿರುದ್ಧ ಕಾರ್ಯಾಚರಣೆಗಿಳಿದ ಆಹಾರ ಇಲಾಖೆ!

By Surendran Sub editor July 12, 2024
#ट्रेंडिंग हैशटैग:accountAugustFarmersfeaturedmoneyPM Kisan Schemeಅನ್ನದಾತಆಗಸ್ಟ್‌ಖಾತೆಪ್ರದಾನ ಮಂತ್ರಿರೈತ

Post navigation

Previous Previous post: BIG NEWS: ಇಂದು ಸಂಜೆ 4.30ಕ್ಕೆ ದ್ವಿತೀಯ ಪಿಯು ಫಲಿತಾಂಶ; ನೋಡೋದು ಹೇಗೆ? ಇಲ್ಲಿದೆ ಮಾಹಿತಿ
Next Next post: BIG NEWS: ಪಾನ್-ಆಧಾರ್ ಲಿಂಕ್ ಮಾಡದಿದ್ದರೆ, ಸೆ.30ರೊಳಗೆ ನಿಮ್ಮ ಖಾತೆ ಬಂದ್!

District News

.

  • About Us
  • Contact us
  • Privacy Policy
  • Disclaimers
  • Editorial Team
  • Sitemap
Vijayaprabha-Kannada-News
Vijayaprabha Office Address 3rd ward, Near Primary School, Sheddera Oni, Arasikere Harapanahalli Vijayanagara 583125
© Copyright All right reserved By Kannada News | Karnataka News | Vijayaprabha WordPress Powered By