ಡಿ.ಕೆ.ಶಿವಕುಮಾರ್ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ; ನಾನು ತೀರಾ ಅಂದ್ರೆ ತೀರಾ ಸಣ್ಣವನು: ಮುನಿರತ್ನ

ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ನಾನು ತೀರಾ ಅಂದ್ರೆ ತೀರಾ ಸಣ್ಣವನು, ಡಿ.ಕೆ.ಶಿವಕುಮಾರ್ ಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ ಎಂದು ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ…

munirathna vijayaprabha

ಬೆಂಗಳೂರು: ನಾನು ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ನಾನು ತೀರಾ ಅಂದ್ರೆ ತೀರಾ ಸಣ್ಣವನು, ಡಿ.ಕೆ.ಶಿವಕುಮಾರ್ ಗೆ ಉತ್ತರ ಕೊಡುವಷ್ಟು ದೊಡ್ಡವನಲ್ಲ ಎಂದು ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹೇಳಿಕೆ ನೀಡಿದ್ದಾರೆ.

ರಾಜಕೀಯ, ದ್ವೇಷ, ಅಸೂಯೆಗಳಿಗೆ ಉತ್ತರ ಕೊಡುವುದಿಲ್ಲ. ಕ್ಷೇತ್ರದಲ್ಲಿ ಮುನಿರತ್ನ ಕೆಲಸ ಮಾಡ್ತಾರೆಂದು ಜನ ಹೇಳ್ತಿದ್ದಾರೆ. ಅವರಿಗೆ ಅವಕಾಶ ನೀಡಬೇಕೆಂದು ಜನ ಹೇಳಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹೇಳಿದ್ದಾರೆ.

ಆರ್.ಆರ್ ನಗರ ಕ್ಷೇತ್ರ ಶಾಂತಿಯುತ ವಿಧಾನಸಭಾ ಕ್ಷೇತ್ರವಾಗಿದೆ. ಈ ಕ್ಷೇತ್ರದಲ್ಲಿ ಶಾಂತಿ ಕದಡುವ ಕೆಲಸ ಯಾರು ಮಾಡಬಾರದು. ಅಕ್ಟೊಬರ್ 31 ರಂದು ಸಿಎಂ ಯಡಿಯೂರಪ್ಪ ಅವರು ಪ್ರಚಾರ ಮಾಡ್ತಾರೆ ಎಂದು ಆರ್.ಆರ್ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಹೇಳಿದ್ದಾರೆ.

Vijayaprabha Mobile App free
WhatsApp Group Join Now
Telegram Group Join Now
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ‌ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮ‌vijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.