75 ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ಆಜಾದಿ ಕಾ ಅಮೃತ್ ಮಹೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನೌಕಾಪಡೆಯು 9-12ನೇ ತರಗತಿ ಮಕ್ಕಳಿಗಾಗಿ ರಾಷ್ಟ್ರೀಯ ಮಟ್ಟದ ಕ್ವಿಜ್ ಸ್ಪರ್ಧೆ ಆಯೋಜಿಸಿದೆ.
ಹೌದು, ದೇಶಪ್ರೇಮ, ತ್ಯಾಗ ಮತ್ತು ಬಲಿದಾನದ ಬಗ್ಗೆ ಅರಿವು ಮೂಡಿಸುವುದೇ ಇದರ ಉದ್ದೇಶವಾಗಿದ್ದು,3 ಆನ್ ಲೈನ್, 2 ಆಫ್ ಲೈನ್ ಪ್ರಕ್ರಿಯೆಗಳಿರಲಿದ್ದು, ಅಂತಿಮವಾಗಿ ಸೆಮಿಫೈನಲ್ ಗೆ 16 ಮತ್ತು ಫೈನಲ್ ಗೆ 8 ತಂಡಗಳನ್ನು ಆಯ್ಕೆ ಮಾಡಲಾಗುವುದಲ್ಲದೆ, ಮುಂದಿನ ಎಲ್ಲಾ ಖರ್ಚನ್ನೂ ನೌಕಾಪಡೆಯೇ ಭರಿಸಲಿದೆ.
ವಿಶೇಷ ಸೂಚನೆ: ಪ್ರಿಯ ಓದುಗರೆ ವಸ್ತುನಿಷ್ಠ ವರದಿ ಹಾಗೂ ಮಾಹಿತಿ ನೀಡಲು ವಿಜಯಪ್ರಭಾ.ಕಾಂ ಸಂಪಾದಕೀಯ ತಂಡ ಬದ್ಧವಾಗಿದೆ. ಒಂದು ವೇಳೆ ನಾವು ನೀಡುವ ಮಾಹಿತಿ ಬಗ್ಗೆ ತಕರಾರಿದ್ದರೆ ನಮ್ಮvijayaprabhanews@gmail.com ಈಮೇಲ್ ಮಾಡಿ ತಕ್ಷಣ ಪರಿಶೀಲಿಸಿ ತಿದ್ದಿಕೊಳ್ಳುತ್ತೇವೆ.